![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2020, 5:16 AM IST
ಬೆಂಗಳೂರು: ಕೋವಿಡ್ 19 ಸೋಂಕಿನಿಂದ ಮೃತಪಡುತ್ತಿರುವವರ ಶವ ಸಂಸ್ಕಾರವೂ ಪಾಲಿಕೆಗೆ ಸದ್ಯ ತಲೆನೋವಾಗಿ ಪರಿಣಮಿಸಿದೆ. ನಗರದಲ್ಲಿ “ಸೋಂಕಿನಿಂದ ಮೃತಪಟ್ಟವರ ಮುಖ ನೋಡಲು, ಅಗಲಿದವರನ್ನು ಅಪ್ಪಿಕೊಂಡು ಅಳುವ ಅವಕಾಶ ಕೂಡ ಇಲ್ಲ’ ಎಂದು ಜನ ದುಃ ಖಪಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶ
ವ ಸಂಸ್ಕಾರಕ್ಕೂ ಕುಟುಂಬದವರು ಬರದಿರುವುದು ವರದಿ ಆಗುತ್ತಿದೆ. ಈ ವೇಳೆ ಜನ ಇಲ್ಲದೆ, ಶವ ಸಂಸ್ಕಾರ ಮಾಡುವುದು ಪಾಲಿಕೆಗೆ ಸವಾಲಾಗಿದೆ. “ನಗರದ ಹಲವು ಭಾಗಗಳಲ್ಲಿ ಕುಟುಂಬದ ಒಂದಿಬ್ಬರು ಸದಸ್ಯರು ಮಾತ್ರ ಅಂತಿಮ ಸಂಸ್ಕಾರದ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಶವ ಸಂಸ್ಕಾರಕ್ಕೆ ಕನಿಷ್ಠ ನಾಲ್ಕು ಜನ ಬೇಕು.
ಆದರೆ, ಜನ ಕೋವಿಡ್ 19 ಸೋಂಕಿತರ ಶವಸಂಸ್ಕಾರಕ್ಕೆ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಿಗೆ ತಲಾ ಎರಡು ಶ್ರದ್ಧಾಂಜಲಿ ವಾಹನ ವ್ಯವಸ್ಥೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಸಿಬ್ಬಂದಿ ಹಾಗೂ ಪಿಪಿಇ ಕಿಟ್ ವ್ಯವಸ್ಥೆಯನ್ನೂ ಮಾಡಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.