![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 20, 2020, 5:39 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಲಿನ ಸಿಟ್ಟಿಗೆ ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿ ಬಿಜೆಪಿ ಸೇರಿ, ಚುನಾವಣೆ ಎದುರಿಸಿ, ಅವರು ಹೊಂದಿದ್ದ ಜಲ ಸಂಪನ್ಮೂಲ ಖಾತೆಯನ್ನೇ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಈಗ ಡಿ.ಕೆ. ಶಿವಕುಮಾರ್ ಅವರ ಮನೆ ಪಕ್ಕವೇ ಮನೆ ಖರೀದಿಸಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಪ್ರದೇಶವಾದ ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ಮನೆಯ ಹಿಂದಿನ ರಸ್ತೆಯಲ್ಲೂ ಸುಮಾರು 100 ಮೀಟರ್ ಅಂತರದಲ್ಲಿಯೇ ಸಚಿವ ರಮೇಶ್ ಜಾರಕಿಹೊಳಿ ಮನೆ ಖರೀದಿ ಮಾಡಿದ್ದು, ಶುಕ್ರವಾರ ಅಧಿಕೃತ ಗೃಹ ಪ್ರವೇಶ ಮಾಡಿದ್ದಾರೆ. ತಮ್ಮ ನೂತನ ಗೃಹ ಪ್ರವೇಶಕ್ಕೆ ತಮ್ಮೊಂದಿಗೆ ಬಂಡಾಯ ಸಾರಿ ಬಿಜೆಪಿ ಸೇರಿಕೊಂಡಿದ್ದ ಎಚ್. ವಿಶ್ವನಾಥ್, ಆರ್.ಶಂಕರ್ ಭೇಟಿ ನೀಡಿದ್ದರು.
ಅವರೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಚುನಾವಣೆಯಲ್ಲಿ ತಮ್ಮ ವಿರುದಟಛಿ ಸ್ಪರ್ಧಿಸಿದ್ದ ಕಿರಿಯ ಸಹೋದರ ಲಖನ್ ಜಾರಕಿಹೊಳಿ ಪಾಲ್ಗೊಂಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.