ಪೌರ ನೌಕರರ ಬೇಡಿಕೆ ಈಡೇರಿಕೆಗೆ ಶೀಘ್ರ ಅಗತ್ಯ ಕ್ರಮ : ಸಚಿವ ಎಂಟಿಬಿ ನಾಗರಾಜ್‌


Team Udayavani, Jul 26, 2022, 5:47 PM IST

ಪೌರ ನೌಕರರ ಬೇಡಿಕೆ ಈಡೇರಿಕೆಗೆ ಶೀಘ್ರ ಅಗತ್ಯ ಕ್ರಮ : ಸಚಿವ ಎಂಟಿಬಿ ನಾಗರಾಜ್‌

ಬೆಂಗಳೂರು: ಪೌರ ಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ರಾಜ್ಯ ಪೌರ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಅವರ 17 ಬೇಡಿಕೆಗಳ ಸಂಬಂಧ ಸಭೆ ನಡೆಸಿದ ಸಚಿವರು,ಪೌರಾಡಳಿತ ಇಲಾಖೆಯ ಹಂತದಲ್ಲೇ ಈಡೇರಿಸಬಹುದಾದ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಲಾಗುವುದು ಎಂದರು.

ಪೌರಾಡಳಿತ ಇಲಾಖೆಯಲ್ಲಿನ ಪೌರ ಕಾರ್ಮಿಕರನ್ನು ಹೊರತುಪಡಿಸಿ ಇತರ ಸೇವೆಗಳ ನೇಮಕಾತಿಯಲ್ಲಿ ಗುತ್ತಿಗೆ ಪದ್ದತಿ ರದ್ದುಪಡಿಸಿ, ಇಲಾಖೆಯಲ್ಲೇ ವಿಲೀನಗೊಳಿಸಬೇಕು, ಆರೋಗ್ಯ ಸುಧಾರಣೆಗೆ ಯೋಜನೆ, ಉಪಹಾರ ಭತ್ಯೆ, ಗೃಹ ಭಾಗ್ಯ,ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ ಹಾಗೂ ಅನ್ಯ ಇಲಾಖೆಗಳ ಅಧಿಕಾರಿಗಳನ್ನು ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸಿ ಕೆಎಂಎಎಸ್ ಅಧಿಕಾರಿಗಳನ್ನೇ ನಗರಸಭೆ ಮುಖ್ಯಾಧಿಕಾರಿಗಳನ್ನಾಗಿ ನೇಮಕ ಮಾಡುವುದೂ ಸೇರಿದಂತೆ 17 ಬೇಡಿಕೆಗಳ ಸಂಬಂಧ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶಿವಸ್ವಾಮಿ, ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಕೆ.ಪ್ರಭಾಕರ, ಪ್ರಧಾನ ಕಾರ್ಯದರ್ಶಿ ಪಿ. ವೆಂಕಟೇಶ್‌ ಸೇರಿದಂತೆ ಇತರೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.