ಕಾಡು ಹಂದಿ ದಾಳಿಗೆ ಅಡಕೆ ಗಿಡ ನಾಶ


Team Udayavani, Mar 22, 2022, 9:32 AM IST

areca nut

ಜಗಳೂರು: ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಕಾಡು ಹಂದಿಗಳ ದಾಳಿಗೆ ಅಂದಾಜು 300ಕ್ಕೂ ಹೆಚ್ಚು ಅಡಕೆ ಸಸಿಗಳು ನಾಶವಾಗಿವೆ. ರೈತ ಕೆ.ಎಸ್‌. ಬಸವರಾಜಪ್ಪ ಎಂಬವರ ಕಳೆದ ತಿಂಗಳಷ್ಟೇ ತಮ್ಮ ಒಂದು ಎಕರೆ ಜಮೀನಿನಲ್ಲಿ ಅಡಕೆ ಸಸಿಗಳನ್ನು ನೆಟ್ಟಿದ್ದರು. ಅವು ಬೇರು ಬಿಟ್ಟು ನಳನಳಿಸುವ ಹಂತದಲ್ಲಿರುವಾಗ ಕಾಡು ಹಂದಿಗಳು ದಾಳಿ ನಡೆಸಿ ಗಿಡದ ಬುಡವನ್ನು ಬಗೆದು ಅದರಲ್ಲಿರುವ ತೊಗಟೆಗಳನ್ನು ತಿಂದು ಹಾಕಿವೆ. ಇನ್ನು ಸುತ್ತಮುತ್ತಲಿನಲ ಹೊಲದ ರೈತರಾದ ರವಿಕುಮಾರ್‌ ಮತ್ತು ಕೆ.ಬಿ. ಸೋಮನಗೌಡ ಇವರ ಹೊಲದಲ್ಲೂ ಅಡಿಕೆ ಸಸಿಗಳನ್ನು ನಾಶಮಾಡಿವೆ.

ಆಹಾರಕ್ಕಾಗಿ ಪರದಾಟ

ಬೇಸಿಗೆ ಹೆಚ್ಚಾಗುತ್ತಿದ್ದು ಕಾಡು ಹಂದಿಗಳಿಗೆ ಪ್ರಸ್ತುತ ಆಹಾರ ಪದಾರ್ಥಗಳಿಗೆ ಪರದಾಡುತ್ತಿವೆ. ಪ್ರತಿವರ್ಷ ಬೇಸಿಗೆಯಲ್ಲಿ ಶೇಂಗಾ, ಮೆಕ್ಕೆಜೋಳ ಬಿತ್ತನೆ ಮಾಡುತ್ತಿದ್ದ ರೈತರು. ಕಳೆದ ವರ್ಷ ಮಳೆಗಾಲ ಹೆಚ್ಚಾಗಿರುವ ಕಾರಣ ಅಡಕೆ ಸಸಿಗಳ ನಾಟಿ ಮಾಡಿಸುತ್ತಿದ್ದಾರೆ. ಪ್ರತಿವರ್ಷ ಮೆಕ್ಕೇಜೋಳ, ಶೇಂಗಾ ಫಸಲನ್ನು ತಿಂದು ಹಾಳು ಮಾಡುತ್ತಿದ್ದ ಹಂದಿಗಳಿಗೆ ಈ ಬಾರಿ ಆಹಾರದ ಕೊರತೆ ಹೆಚ್ಚಾಗಿ ಅಡಕೆ ಸಸಿಗಳ ತೊಗಡೆಯನ್ನು ತಿಂದು ನಾಶಗೊಳಿಸುತ್ತಿವೆ. ಒಮ್ಮೆಲೆ ಗುಂಪು ಗುಂಪಾಗಿ ಬರುವ ಹಂದಿಗಳು ಅಡಕೆ ಗಿಡಗಳನ್ನು ಸರ್ವನಾಶ ಮಾಡಿ ಹೋಗಿವೆ. ಲಕ್ಷಾಂತರ ರೂ. ಬಂಡವಾಳ ಹಾಕಿರುವ ರೈತರು ಕಾಡು ಹಂದಿದಾಳಿಗೆ ರೋಸಿ ಹೋಗಿದ್ದಾರೆ.

ಕಳೆದ ತಿಂಗಳು ಸಸಿಗಳನ್ನು ನಾಟಿ ಮಾಡಿದ್ದೆವು. ಗಿಡಗಳು ಚಿಗುರಲಾರಂಭಿಸಿದ್ದವು. ಆದರೆ ಕಾಡುಹಂದಿಗಳ ದಾಂದಲೆಯಿಂದ ಹೊಲದಲ್ಲಿ 200 ಗಿಡಗಳನ್ನು ತಿಂದು ನಾಶಮಾಡಿವೆ. ಸಾವಿರಾರು ರೂಪಾಯಿ ನಷ್ಟವಾಗಿದೆ. ನಮ್ಮ ಅಕ್ಕಪಕ್ಕದ ಹೊಲಗಳಲ್ಲೂ ಹಂದಿಗಳು ದಾಳಿ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು – ಕೆ.ಎಸ್‌. ಬಸವರಾಜಪ್ಪ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.