ಮನೆ ಮದ್ದಿನಿಂದ ರೋಗ ನಿರೋಧಕ ಶಕ್ತಿ

ಆಯುರ್ವೇದ ಕುರಿತು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗೆ ಕಿವಿಗೊಡದಿರಿ: ಡಾ| ವಿಶ್ವನಾಥ್‌

Team Udayavani, Apr 18, 2020, 11:19 AM IST

18-April-04

ಚಿತ್ರದುರ್ಗ: ವಾರ್ತಾ ಹಾಗೂ ಆಯುಷ್‌ ಇಲಾಖೆ ಸಹಯೋಗದಲ್ಲಿ ಫೋನ್‌ ಇನ್‌ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ: ಮನೆ ಮದ್ದು ಬಳಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ ವೈರಾಣುಗಳು ದೇಹ ಸೇರಿ ಅನಾರೋಗ್ಯ ಮಾಡುವುದನ್ನು ತಪ್ಪಿಸಬಹುದು ಎಂದು ಜಿಲ್ಲಾ ಆಯುಷ್‌ ವೈದ್ಯಾಧಿಕಾರಿ ಡಾ| ಕೆ.ಎಲ್‌. ವಿಶ್ವನಾಥ್‌ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆಯುಷ್‌ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸಲು ಮನೆಮದ್ದು ಕುರಿತು ವಾರ್ತಾ ಭವನದಲ್ಲಿ ನಡೆದ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಜನರಲ್ಲಿ ಕೋವಿಡ್‌-19 ವೈರಸ್‌ ಆತಂಕ ಮನೆ ಮಾಡಿದೆ. ಈ ಸೋಂಕಿಗೆ ಲಸಿಕೆ ಲಭ್ಯವಿಲ್ಲ. ಆದರೆ ಕೆಲವರು ಆಯುರ್ವೇದಿಕ್‌ ಹೆಸರಿನಲ್ಲಿ ನಾನಾ ತರಹದ ಔಷಧ, ಗಿಡಮೂಲಿಕೆಗಳಿಂದ ವಾಸಿ ಮಾಡಬಹುದು ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದಕ್ಕೆ ನಾಗರಿಕರು ಕಿವಿಗೊಡಬಾರದು ಎಂದರು.

ಪೌಷ್ಟಿಕಾಂಶ, ನಾರಿನಾಂಶ, ವಿಟಮಿನ್‌-ಸಿ ಯುಕ್ತ ಆಹಾರ ಪದಾರ್ಥಗಳನ್ನು ಹೆಚ್ಚು ಬಳಸಬೇಕು. ತುಳಸಿ, ದಾಲಿcನ್ನಿ, ಮೆಣಸು, ಅರಿಶಿನ, ಕರಿಬೇವು, ಶುಂಠಿಯನ್ನು ಆಹಾರದಲ್ಲಿ ಹೆಚ್ಚು ಉಪಯೋಗಿಸಬೇಕು. ಪಾಲಕ್‌, ನುಗ್ಗೆ, ನೆಲ್ಲಿಕಾಯಿ, ಹಣ್ಣುಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ ಮಾತನಾಡಿ, ಮನೆ ಮದ್ದು ಒಂದು ಸರಳ ಔಷಧ . ಮನೆ ಮದ್ದನ್ನು ನಿತ್ಯ ಆಹಾರದಲ್ಲಿ ಬಳಸಿ ಉತ್ತಮವಾಗಿ ಆರೋಗ್ಯ ಕಾಪಾಡಿಕೊಳ್ಳಬಹುದು. ಕೋವಿಡ್‌-19 ನಿಯಂತ್ರಣಕ್ಕಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಹಿರಿಯೂರು ಸರ್ಕಾರಿ ಆಯುರ್ವೇದಿಕ್‌ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಶಿವಕುಮಾರ್‌ ಮಾತನಾಡಿ, ಬಯಲುಸೀಮೆ ಚಿತ್ರದುರ್ಗದಲ್ಲಿ
ದೊರೆಯುವ ಔಷ ಧೀಯ ಸಸ್ಯಗಳು ಹೆಚ್ಚು ಶಕ್ತಿಶಾಲಿಯಾಗಿರುತ್ತವೆ. ಅವುಗಳ ಬಳಕೆಯಿಂದ ಬಹಳಷ್ಟು ರೋಗಗಳನ್ನು ನಿವಾರಿಸಲು ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.