![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 6, 2020, 11:32 AM IST
ಮೊಳಕಾಲ್ಮೂರು: ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿದರು
ಮೊಳಕಾಲ್ಮೂರು: ತಾಲೂಕಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಕ್ಷ ಸಂಘಟಿಸಿ ಬಲವರ್ಧನೆಗೊಳಿಸಲು ಶ್ರಮಿಸಲಾಗುವುದೆಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮವನ್ನು ಗ್ರಾಮೀಣ ಭಾಗದ ಜನತೆಗೆ ವೀಕ್ಷಿಸಲು ಎಲ್ಇಡಿ ಟಿವಿಗಳನ್ನು ಅಳವಡಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ರವರು ತಮ್ಮ ರಾಜಕೀಯ ಚಾಣಾಕ್ಷತನವನ್ನು ಜನರ ಮುಂದಿಟ್ಟಿದ್ದಾರೆ. ಕಾಂಗ್ರೇಸ್ ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ರವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ತಕ್ಷಣವೇ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಬವರ್ಧನೆಗೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಆಡಳಿತ ಬಿಜೆಪಿ ಧೋರಣೆ ಖಂಡಿಸಲು ಮತ್ತು ಅವರ ಕಾರ್ಯ ವೈಖರಿ ಪ್ರಶ್ನಿಸಲು ಸಿದ್ಧರಾಗಬೇಕಾಗಿದೆ ಎಂದರು.
ಜಿ.ಪಂ. ಸದಸ್ಯ ಡಾ.ಯೋಗೇಶ್ ಬಾಬು , ತಾಲೂಕು ಉಸ್ತುವಾರಿ ಬಿ.ಎಂ.ಪಾಟೀಲ್, ಪಿ.ಮೋಹನ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟೇಲ್ ಜಿ ಪಾಪನಾಯಕ, ತಳುಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಜಿ.ಪಂ ಮಾಜಿ ಅಧ್ಯಕ್ಷ ಬಾಲರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ದಾದಾಪೀರ್, ಜಗದೀಶ್, ಟಿ.ಎಸ್.ಪಾಲಯ್ಯ, ತಿಪ್ಪೇಸ್ವಾಮಿ ಮುದ್ದಪ್ಪ ಹಾಗೂ ಕಾರ್ಯಕರ್ತರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.