ಜಾತ್ರೆಯಲ್ಲಿ ಪ್ರಾಣಿ ಬಲಿ ಬೇಡ


Team Udayavani, Mar 15, 2022, 2:09 PM IST

fair

ಹರಿಹರ: ಗ್ರಾಮದೇವತೆ ಹಬ್ಬ ಮಾ. 22ರಿಂದ 26ರವರೆಗೆ ನಡೆಯಲಿದೆ. ದಲಿತರಿಗೆ, ಹಿಂದುಳಿದವರಿಗೆ, ಬಡವರಿಗೆ
ಆರ್ಥಿಕ ಹೊರೆಯಾಗದಂತೆ ಹಾಗೂ ಮೌಡ್ಯತೆಯನ್ನು ಹೊರತುಪಡಿಸಿ ಆಚರಿಸಲ್ಪಡಬೇಕು ಎಂದು ತಾಲೂಕು
ದಸಂಸ ಸಂಚಾಲಕ ಪಿ.ಜೆ. ಮಹಾಂತೇಶ್‌ ಜಿಲ್ಲಾ ಹಾಗೂ ತಾಲೂಕು ಆಡಳಿತಕ್ಕೆ ಒತ್ತಾಯಿಸಿದ್ದಾರೆ.

ಹೆಣ್ಣು ದೇವತೆಗಳಿಗೆ ಪ್ರಾಣಿ ಬಲಿ ನೀಡಬೇಕಾಗುತ್ತದೆ ಎಂಬ ಮೌಡ್ಯತೆಯನ್ನು ಸಮಾಜದಲ್ಲಿ  ಬೆಳೆಸಲಾಗಿದೆ. ವಾಸ್ತವವಾಗಿ ಯಾವುದೆ ದೇವ, ದೇವತೆ ಪ್ರಾಣಿ ಬಲಿಯನ್ನು ಬೇಡುವುದಿಲ್ಲ.ನಮ್ಮಲ್ಲಿರುವ ದುಷ್ಟತನವನ್ನು ಬಲಿ ನೀಡಬೇಕು. ಉತ್ಸವದಲ್ಲಿ ಮಹಿಳೆಯರು, ಮಕ್ಕಳು ಅರೆಬೆತ್ತಲೆಯಾಗಿ ಬೇವಿನ ಉಡುಗೆ ತೊಡುವುದು ಮೌಡ್ಯತೆಯ ಪ್ರತೀಕ. ಅಧಿಕಾರಿಗಳು ಭಕ್ತಾದಿಗಳ ಮನವೊಲಿಸಿ ಮೌಡ್ಯತೆ ತಡೆಯಬೇಕು. ದಲಿತರು, ಹಿಂದುಳಿದವರು ಲಕ್ಷಾಂತರ
ರೂ. ಸಾಲ ಪಡೆದು ಕುರಿ ಬಲಿ ನೀಡುತ್ತಾರೆ. ಈ ಸಾಲ ಹಾಗೂ ಬಡ್ಡಿಯನ್ನು ತೀರಿಸಲು ಕುಟುಂಬದ ಸದಸ್ಯರು
ವರ್ಷ ತುಂಬ ದುಡಿದು ತೀರಿಸುವ ಅನಿವಾರ್ಯತೆಗೆ ಸಿಲುಕುತ್ತಾರೆ. ಮನೆಯಲ್ಲಿ ಮಗ ಅಥವಾ ಮಗಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸದ ಜನರು ಇಂತಹ ಉತ್ಸವಕ್ಕೆ ಲಕ್ಷಾಂತರ ರೂ. ಸುರಿಯುವುದು ವ್ಯರ್ಥವಾಗಿದೆ. ಈ
ಕುರಿತು ಆಯಾ ಸಮಾಜಗಳ ಪ್ರಜ್ಞಾವಂತರು, ಉತ್ಸವ ಸಮಿತಿಯವರು, ಜಿಲ್ಲಾ, ತಾಲೂಕು ಆಡಳಿತದವರು
ಜನತೆಯಲ್ಲಿ ವ್ಯಾಪಕ ಜಾಗೃತಿಯನ್ನು ಮೂಡಿಸಬೇಕು.

ಶೋಷಿತರು ಸದಾ ಆರ್ಥಿಕ ಹೊರೆ, ಮೌಡ್ಯತೆ, ಮೂಢನಂಬಿಕೆಗಳ ಚಕ್ರವ್ಯೂಹದಲ್ಲಿ ಸಿಲುಕಿರಬೇಕೆಂಬ ಕೆಲವರ ಶಡ್ಯಂತ್ರವೂ ಇಂತಹ ಆಚರಣೆಗಳಲ್ಲಿ ಅಡಗಿದೆ ಎಂಬುದನ್ನು ಜನತೆ ಅರಿಯಬೇಕಿದೆ. ಕಳೆದೆರಡು ವರ್ಷ ಕೋವಿಡ್‌ ಲಾಕ್‌ಡೌನ್‌ ಆಗಿ ಜನರು ಸಂಕಷ್ಟದಲ್ಲಿದ್ದಾರೆ.  ಒಟ್ಟಾರೆ ಈ ಹಬ್ಬ ಭಕ್ತಿಪೂರ್ವಕವಾಗಿ, ಸರಳವಾಗಿ, ಆರ್ಥಿಕವಾಗಿ ಹೊರೆಯಾಗದಂತೆ ಮೌಡ್ಯರಹಿತವಾಗಿರಲಿ. ಜಿಲ್ಲಾಧಿಕಾರಿಯವರು ಈಗಾಗಲೇ ಕೋಣ ಬಲಿ ನೀಡಬಾರದೆಂದು ಆದೇಶಿಸಿದ್ದಾರೆ. ಕೋಣದ ದೇಹದಿಂದ ಸಿರೀಂಜ್‌ ಮೂಲಕ ರಕ್ತ ತೆಗೆದು ಬಲಿ ನೀಡುವ ಪ್ರಕ್ರಿಯೆ ನಡೆಸುವಂತಾಗಲಿ ಎಂದು ಅವರು ಕೋರಿದ್ದಾರೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.