![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಉಪ್ಪಿನಬೆಟಗೇರಿಯಲ್ಲಿ ಭಕ್ತಿಭಾವದ ಹೊನ್ನಾಟ
ಸಕಲ ವಾದ್ಯ ವೈಭವದೊಂದಿಗೆ ದೇವಿಯರ ಮೂರ್ತಿಗಳನ್ನು ಸಡಗರ-ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು
Team Udayavani, May 13, 2022, 5:19 PM IST
![ಉಪ್ಪಿನಬೆಟಗೇರಿಯಲ್ಲಿ ಭಕ್ತಿಭಾವದ ಹೊನ್ನಾಟ](https://www.udayavani.com/wp-content/uploads/2022/05/Bhakthi-620x269.jpg)
ಉಪ್ಪಿನಬೆಟಗೇರಿ: ಗ್ರಾಮದೇವಿಯರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಗುರುವಾರ ನಡೆದ ಗ್ರಾಮದೇವತೆಯರ ಮೆರವಣಿಗೆಗೆ ಸ್ಥಳೀಯ ಮೂರುಸಾವಿರ ವಿರಕ್ತಮಠದ ಶ್ರೀ ಕುಮಾರ ವಿರುಪಾಕ್ಷ ಸ್ವಾಮೀಜಿ ಚಾಲನೆ ನೀಡಿದರು.
ಶ್ರೀ ಪಾಂಡುರಂಗ ದೇವಸ್ಥಾನ ಬಡಾವಣೆಯ ಸದ್ಭಕ್ತರು ದೇವಿಗೆ ಉಡಿ ತುಂಬಿದರು. ಭಕ್ತಿ ಭಾವದೊಂದಿಗೆ ಪರಸ್ಪರ ಭಂಡಾರ ಎರಚಿ ಹೊನ್ನಾಟದಲ್ಲಿ ತೊಡಗಿದ್ದರು. ಮಾರ್ಗದುದ್ದಕ್ಕೂ ಭಂಡಾರ ರಾಶಿಯೇ ಇತ್ತು. ಡೊಳ್ಳು, ಚಂಡಿವಾದ್ಯ, ಹೆಜ್ಜೆ ಮೇಳ, ಜಾಂಜ್ ಸೌಂಡ್ ಸಿಸ್ಟ್ಂ ಸೇರಿದಂತೆ ಸಕಲ ವಾದ್ಯ ವೈಭವದೊಂದಿಗೆ ದೇವಿಯರ ಮೂರ್ತಿಗಳನ್ನು ಸಡಗರ-ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.ನಂತರ ಗ್ರಾಮದ ಹಿರಿಯರು ಉಡಿ ತುಂಬಿದರು. ಸಂಜೆ 5 ಗಂಟೆಗೆ ದೇವಿಯರನ್ನು ಮೂಲ ಸ್ಥಳಕ್ಕೆ ತರಲಾಯಿತು.
ತವನಪ್ಪ ಅಷ್ಟಗಿ, ಗಂಗಪ್ಪ ಜವಳಗಿ, ಅಶೋಕ ಮಸೂತಿ, ರಾಮಲಿಂಗಪ್ಪ ನವಲಗುಂದ, ಮಂಜುನಾಥ ಸಂಕಣ್ಣವರ, ಶಿವಪ್ಪ ವಿಜಾಪುರ, ವೀರಣ್ಣಾ ಪರಾಂಡೆ, ರವೀಂದ್ರ ಯಲಿಗಾರ, ನಾಗಯ್ಯಗಚ್ಚಿನಮಠ, ಮಲ್ಲಣ್ಣ ಅಷ್ಟಗಿ ಇನ್ನಿತರರು ಪಾಲ್ಗೊಂಡಿದ್ದರು.
ಇಷ್ಟಾರ್ಥ ಸಿದ್ಧಿಗೆ ಚಂಡಿ ಹೋಮ
ಉಪ್ಪಿನಬೆಟಗೇರಿ: ಗ್ರಾಮದೇವಿಯರ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮದೇವಿ ದೇವಸ್ಥಾನದಲ್ಲಿ ಗುರುವಾರ ಬೆಳ್ಳಿಗ್ಗೆ 5 ಗಂಟೆಗೆ ಚಂಡಿ ಹೋಮ ಜರುಗಿತು. ಹೋಮದಲ್ಲಿ ಗೃಹದೋಷ, ಸರ್ಪದೋಷ, ಕಂಕಣ ಭಾಗ್ಯ, ಸರ್ವರೋಗ ನಿವಾರಣೆ, ವಿದ್ಯೆ, ಸಂಪತ್ ಪ್ರಾಪ್ತಿ, ಪತಿ-ಪತ್ನಿ ಕಲಹ ಹಾಗೂ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಗೋಕಾಕಿನ ವಿಜಯ ಶಾಸ್ತ್ರಿ ಹಿರೇಮಠ ಅವರಿಂದ ಚಂಡಿ ಹೋಮ ನಡೆಯಿತು. ಸೇರಿದ ಜನರಿಗೆ ಕಂಕಣ ಕಟ್ಟಿದರು. ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ](https://www.udayavani.com/wp-content/uploads/2024/12/eshwarappa-150x78.jpg)
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
![13-](https://www.udayavani.com/wp-content/uploads/2024/12/13-1-3-150x90.jpg)
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
![AV-Bellad](https://www.udayavani.com/wp-content/uploads/2024/12/AV-Bellad-150x90.jpg)
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
![Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ](https://www.udayavani.com/wp-content/uploads/2024/12/hub-150x86.jpg)
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.