ಉತ್ತಮ ಆಹಾರ ನಿಯಮ ಅವಶ್ಯ: ಡಾ| ಪಂಕಜಾ

ದೇವರ ನಾಮಸ್ಮರಣೆ ಮತ್ತು ಅಧ್ಯಾತ್ಮಿಕತೆ ರೂಢಿಸಿಕೊಳ್ಳಬೇಕು.

Team Udayavani, Oct 29, 2021, 4:17 PM IST

ಉತ್ತಮ ಆಹಾರ ನಿಯಮ ಅವಶ್ಯ: ಡಾ| ಪಂಕಜಾ

ಹುಬ್ಬಳ್ಳಿ: ಪ್ರತಿಯೊಬ್ಬರು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬೇಕು. ನಿಯಮಿತ ಆಹಾರ ಸೇವನಾ ಕ್ರಮ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಭಾಗ್ಯ ಹೊಂದಬೇಕೆಂದು ತಜ್ಞ ವೈದ್ಯೆ ಡಾ| ಪಂಕಜಾ ಬ್ಯಾಕೋಡಿ ಹೇಳಿದರು.

ನವನಗರದ ಚಿಕ್ಕೇನಕೊಪ್ಪ ಶ್ರೀ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ಧಾರವಾಡದ ವಿವೇಕ ಜಾಗೃತ ಬಳಗ ಮತ್ತು ಅಮರಗೋಳದ ಅಶ್ವಮೇಧ ಪಾರ್ಕ್‌ ಹಿರಿಯ ನಾಗರಿಕರ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧ್ಯಾತ್ಮಿಕ ಚಿಂತನ ಶಿಬಿರದಲ್ಲಿ ಆರೋಗ್ಯ ಮತ್ತು ಆಧ್ಯಾತ್ಮ ಕುರಿತು ಅವರು ಉಪನ್ಯಾಸ ನೀಡಿದರು.

ಪ್ರತಿಯೊಬ್ಬರು ದೈಹಿಕ ಶ್ರಮದೊಂದಿಗೆ ಯೋಗ ಮತ್ತು ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ದೈನಂದಿನ ಜೀವನದಲ್ಲಿ ಉದ್ವೇಗಗಳಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು, ಅವುಗಳನ್ನು ಎದುರಿಸಲು ತಜ್ಞರ ಮಾರ್ಗದರ್ಶನದಲ್ಲಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳುವುದರೊಂದಿಗೆ ದೇವರ ನಾಮಸ್ಮರಣೆ ಮತ್ತು ಅಧ್ಯಾತ್ಮಿಕತೆ ರೂಢಿಸಿಕೊಳ್ಳಬೇಕು. ಒಳ್ಳೆಯ ಗ್ರಂಥಗಳನ್ನು ಓದುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದರು.

ಲೆಫ್ಟಿನೆಂಟ್‌ ಕರ್ನಲ್‌ ಪುಂಡಲಿಕಪ್ಪ ಮೇದಾರ ಮತ್ತು ಪ್ರಾಧ್ಯಾಪಕ ಪ್ರೊ| ಎಸ್‌.ಎಸ್‌. ಮೊಟೆಬೆನ್ನೂರ ಅವರು ವಿವೇಕ ಜಾಗೃತ ಬಳಗದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ನಿವೃತ್ತ ಗ್ರಂಥಪಾಲಕ ಬಿ.ಎಸ್‌. ಮಾಳವಾಡ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳ ಕುರಿತು ಮಾತನಾಡಿದರು.

ಎಸ್‌.ಎನ್‌. ಛಬ್ಬಿ ಅಧ್ಯಕ್ಷತೆ ವಹಿಸಿದ್ದರು. ಮಹಾನಗರ ಪಾಲಿಕೆ 29ನೇ ವಾರ್ಡ್‌ನ ನೂತನ ಸದಸ್ಯ ಮಂಜುನಾಥ ಬುರ್ಲಿ ಮತ್ತು ವಿದ್ಯಾರ್ಥಿನಿ ಅಂಕಿತಾ ಎಂ. ಹುಂಡೇಕರ ಅವರನ್ನು ಗೌರವಿಸಲಾಯಿತು. ಸ್ವಾಮಿ ವಿವೇಕಾನಂದರ ಕುರಿತಾದ ಗ್ರಂಥಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಛಾಯಾ ಶಿಂಧೆ ಸ್ವಾಗತಿಸಿದರು. ಎಂ.ವೈ. ಜಯಪ್ಪನವರ ಪರಿಚಯಿಸಿದರು. ಶಿಲ್ಪಾ ಎಂ. ಸೋಮವಾರ ನಿರೂಪಿಸಿದರು. ಕಲ್ಲಪ್ಪ ಮರದಣ್ಣವರ ವಂದಿಸಿದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.