Hubballi: ನಮಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ
Team Udayavani, May 28, 2024, 12:57 PM IST
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಆಗಿದ್ದು ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಸಿಐಡಿ ಡಿಜಿಪಿ ಅವರಿಗೆ ಮಾಹಿತಿ ಕೊಟ್ಟಿದ್ದೇನೆ ಎಂದು ನೇಹಾ ತಂದೆ ಹಾಗೂ ಹು-ಧಾ. ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಹೇಳಿದರು.
ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗಳ ಕೊಲೆಯಲ್ಲಿಯೇ ಇದು ಅಂತ್ಯ ಆಗಬೇಕು. ನಮಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದರು.
ನನ್ನ ಮಗಳ ಕೊಲೆಯಾಗಿ ಒಂದೂವರೆ ತಿಂಗಳಾಯಿತು. ಸಿಐಡಿ ತಂಡ ಹುಬ್ಬಳ್ಳಿಯಲ್ಲಿಯೇ ಬಿಡು ಬಿಟ್ಟಿದ್ದು, ಎಲ್ಲಾ ಆಯಾಮಗಳ ಮೇಲೆ ತನಿಖೆ ನಡೆಸುತ್ತಿದ್ದಾರೆ ಎಂಬ ನಂಬಿಕೆ ಇದೆ. ಆದಷ್ಟು ಬೇಗ ತನಿಖಾ ವರದಿ ಕೊಡಬೇಕು. ತನಿಖಾಧಿಕಾರಿಗಳು ಚಾರ್ಜ್ಶಿಟ್ ಸಲ್ಲಿಸಲಿ ನೋಡೋಣ. ಅದು ತನಿಖೆ ಯಾವ ರೀತಿ ನಡೆದಿದೆ ಎಂಬ ಬಗ್ಗೆ ಆಗ ಮಾತನಾಡುವೆ. ಆದರೆ ಈಗಲೇ ಏನು ಮಾತನಾಡಲು ಆಗಲ್ಲ ಎಂದರು.
ಅಂಜಲಿ ಅಂಬೀಗೇರ ಕೊಲೆ ಪ್ರಕರಣದ ತನಿಖೆ ಸಹ ನಡೆಯುತ್ತಿದೆ. ಅವಳ ಸಾವಿಗೂ ಸಹ ನ್ಯಾಯ ಸಿಗಬೇಕು ಎಂದರು.
ಇದನ್ನೂ ಓದಿ: Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.