ಜವಳಿ ಮೇಲೆ ಶೇ.12 ಜಿಎಸ್‌ಟಿ ಬೇಡ

ಕೇಂದ್ರ ಸರಕಾರ ಬಟ್ಟೆ ಮೇಲೆ ಜಿಎಸ್‌ಟಿ ಹಾಕಲು ಮುಂದಾದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು.

Team Udayavani, Dec 30, 2021, 3:37 PM IST

ಜವಳಿ ಮೇಲೆ ಶೇ.12 ಜಿಎಸ್‌ಟಿ ಬೇಡ

ಹುಬ್ಬಳ್ಳಿ: ಜವಳಿ ವರ್ತಕರ ಮೇಲೆ ಕೇಂದ್ರ ಸರಕಾರ ಹೇರಿರುವ ಶೇ.12 ಜಿಎಸ್‌ಟಿಯನ್ನು ಈ ಕೂಡಲೇ ಹಿಂಪಡೆಯಬೇಕೆಂದು ಹುಬ್ಬಳ್ಳಿ ಜವಳಿ ಮತ್ತು ಅರಿವೆ ವ್ಯಾಪಾರಸ್ಥರ ಸಂಘದಿಂದ ಬುಧವಾರ ಮೌನ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಕೆಲವು ವರ್ಷಗಳಿಂದ ಜವಳಿ ಮತ್ತು ಅರಿವೆ ವಹಿವಾಟು ಮೇಲೆ ಕೇಂದ್ರ ಸರಕಾರ ಶೇ.5 ಜಿಎಸ್‌ಟಿ ಜಾರಿ ಮಾಡಿತ್ತು. ಇದೀಗ ಅದನ್ನು ಶೇ.12ಕ್ಕೆ ಏರಿಕೆ ಮಾಡುವ ಮೂಲಕ ಹೊಟ್ಟೆಯ ಮೇಲೆ ಹೊಡೆಯುತ್ತಿದ್ದು ಈ ಕೂಡಲೇ ಆದೇಶ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಹಿಂದೆ ಕೇಂದ್ರ ಸರಕಾರ ಬಟ್ಟೆ ಮೇಲೆ ಜಿಎಸ್‌ಟಿ ಹಾಕಲು ಮುಂದಾದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ಆ ಸಂದರ್ಭದಲ್ಲಿ ದೇಶಕ್ಕೆ ನಿಮ್ಮದು ಕೊಡುಗೆ ಇರಲಿ ಎನ್ನುವ ಮಾತುಗಳಿಂದ ನಮ್ಮನ್ನು ಸುಮ್ಮನಾಗಿಸಿದ್ದರು. ಇದೀಗ ಶೇ.12 ಕ್ಕೆ ಏರಿಸಲು ಮುಂದಾಗಿರುವುದು ಖಂಡನೀಯ. ಜತೆಗೆ ಬಟ್ಟೆ ವ್ಯಾಪಾರವೂ ಕೇವಲ ಶೇ.5 ರಿಂದ 10 ಲಾಭ ಇರಿಸಿಕೊಂಡು ವಹಿವಾಟು ನಡೆಸುತ್ತೇವೆ. ಇದೀಗ ಸರಕಾರ ಶೇ.12 ಏರಿಕೆ ಮಾಡಿದರೆ ಹೇಗೆ ಎಂದರು.

ಶೇ.85 ಜವಳಿ ವ್ಯಾಪಾರದ ಅಂಗಡಿಗಳು ಮತ್ತು ತಯಾರಕರು ಸಣ್ಣ ಮತ್ತು ಮಧ್ಯಮ ವರ್ಗದವರಿದ್ದು, 40 ಲಕ್ಷ ರೂ.ಗಿಂತ ಕಡಿಮೆ ವಹಿವಾಟು ನಡೆಸುತ್ತಿದ್ದಾರೆ. ಕಳೆದ 2 ವರ್ಷಗಳಿಂದ ಜವಳಿ ಮತ್ತು ಗಾರ್ಮೆಂಟ್‌ ಉದ್ಯಮ ಕೋವಿಡ್‌ನಿಂದ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸ್ಥಿತಿಯಲ್ಲಿ ಜಿಎಸ್‌ಟಿ ಹೆಚ್ಚಳ ಸರಿಯಲ್ಲ ಎಂದರು. ಸಂಘದ ಅಧ್ಯಕ್ಷ ಮುಖೇಶ ಹಿಂಗರ, ಕಾರ್ಯದರ್ಶಿ ರಾಕೇಶ ಕಟಾರಿಯಾ, ಖಜಾಂಚಿ ಗುರು ಪವಾರ, ಆನಂದ ಗಂಗಾವತಿ, ಪ್ರವೇಶ ಕೊಠಾರಿ, ಕಿರಣ ಭಂಡಾರಿ, ಮುಖೇಶ ಕೊಠಾರಿ, ಮಂಜುನಾಥ ದಾನಿ, ಸದಾನಂದ ನಡಕಟ್ಟಿನ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.