ಖಾಸಗಿ ಆಸತ್ರೆಗಳು ಶೇ.50 ಹಾಸಿಗೆ ಕಾಯಿರಿಸುವುದು ಅವಶ್ಯ


Team Udayavani, Apr 25, 2021, 12:20 PM IST

Private accommodations require 50 per cent bedding

ಹುಬ್ಬಳ್ಳಿ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆನೀಡುವ ನಿಟ್ಟಿನಲ್ಲಿ ಖಾಸಗಿಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆಗಳನ್ನುನೀಡಬೇಕಾಗಿದ್ದು, ಈ ನಿಟ್ಟಿನಲ್ಲಿಕೇಂದ್ರ ಸಚಿವರ ಪ್ರಹ್ಲಾದಜೋಶಿ ಅವರೊಂದಿಗೆ ವಿವಿಧಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿಪರಿಶೀಲಿಸುವುದಾಗಿ ಜಿಲ್ಲಾ ಉಸ್ತುವಾರಿಸಚಿವ ಜಗದೀಶ ಶೆಟ್ಟರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದಅವರು, ಜಿಲ್ಲಾಡಳಿತ ಸೂಚಿಸುವಖಾಸಗಿ ಆಸ್ಪತ್ರೆಗಳು ಶೇ.50 ಹಾಸಿಗೆ ಕಾಯ್ದಿರಿಸಬೇಕಾಗಿದೆ. ಈ ನಿಟ್ಟಿನಲ್ಲಿಆಸ್ಪತ್ರೆಗಳವರೊಂದಿಗೆ ಚರ್ಚಿಸಲಾಗುವುದು.ಸದ್ಯದ ಸ್ಥಿತಿಯಲ್ಲಿ ಖಾಸಗಿಆಸ್ಪತ್ರೆಗಳು ಕೊರೊನಾಸೋಂಕಿತರಿಗೆ ಹಿಂಜರಿಕೆ ಇಲ್ಲದೆಚಿಕಿತ್ಸೆ ನೀಡುತ್ತಿದ್ದಾರೆ ಎಂದರು.10 ವಿಶೇಷ ಆಂಬ್ಯುಲೆನ್‌Õಗಳಲ್ಲಿ 7 ಹುಬ್ಬಳ್ಳಿಯಲ್ಲಿ ಮತ್ತು 3ಧಾರವಾಡದಲ್ಲಿ ಕಾರ್ಯನಿರ್ವಹಿಸಲಿವೆ.

ಜಿಲ್ಲೆಯಲ್ಲಿ ಆಕ್ಸಿಜನ್‌ಗೆ ಯಾವುದೇ ಕೊರತೆಇಲ್ಲ. ಕಿಮ್ಸ್‌ನಲ್ಲಿ ಸಮರ್ಪಕ ಪ್ರಮಾಣದಆಕ್ಸಿಜನ್‌ ಸಂಗ್ರಹವಿದೆ. ಜಿಂದಾಲ್‌ಕಂಪೆನಿಯಿಂದ ಆಕ್ಸಿಜನ್‌ ನಿಯಮಿತವಾಗಿಪೂರೈಕೆ ಆಗುತ್ತಿದೆ. ಪ್ರಸ್ತುತ ಸುಮಾರು 636ಜನ ಕೊರೊನಾ ರೋಗಿಗಳು ವೆಂಟಿಲೇಟರ್‌ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಮ್ಸ್‌ನಲ್ಲಿಯೂ ಹಾಸಿಗೆ ಕೊರತೆ ಇಲ್ಲ.

ಒಟ್ಟಾರೆಯಾಗಿಜಿಲ್ಲೆಯಲ್ಲಿ 2,000 ಹಾಸಿಗೆ ಸಿದ್ಧತೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಕೋವಿಡ್‌-19 ಎರಡನೇ ಅಲೆತುಂಡರಿಸುವ ನಿಟ್ಟಿನಲ್ಲಿ ಕೇವಲ ಸರಕಾರಕ್ರಮದಿಂದ ಸಾಧ್ಯವಿಲ್ಲ. ಜನರ ಸಹಕಾರವೂಅಗತ್ಯ. ಜನರು ಜಾಗೃತರಾಗಬೇಕುಎಂದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಶಾಸಕ ಶಂಕರ ಪಾಟೀಲ ಮುನೇನಕೊಪ್ಪ,ಜಿಲ್ಲಾ ಧಿಕಾರಿ ನಿತೇಶ ಪಾಟೀಲ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.