![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 14, 2022, 12:10 PM IST
ಚಿಂಚೋಳಿ: ತಾಲೂಕಿನ ದೋಟಿಕೊಳ, ತಾಜಲಾಪುರ ಗ್ರಾಮಗಳ ವಿದ್ಯಾರ್ಥಿ ಗಳಿಗೆ, ಗ್ರಾಮಸ್ಥರಿಗೆ ಬಸ್ ಅನುಕೂಲ ಮಾಡುವಂತೆ ನಡೆಸಿದ ಹೋರಾಟಕ್ಕೆ ಜಯ ತಂದಿದೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಹೇಳಿದರು.
ತಾಲೂಕಿನ ದೋಟಿಕೊಳ ಗ್ರಾಮಕ್ಕೆ ಆಗಮಿಸಿದ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೋಟಿಕೊಳ, ತಾಜಲಾಪುರ ಗ್ರಾಮಗಳ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಬಾಣಂತಿಯರಿಗೆ, ಅಂಗವಿಕಲರಿಗೆ ಸರಿಯಾಗಿ ಬಸ್ ಸಂಚಾರ ಇಲ್ಲದ ಕಾರಣ ತೊಂದರೆ ಆಗುತ್ತಿತ್ತು. ಈ ಕುರಿತು ಚಿಂಚೋಳಿ ಘಟಕದ ಎದುರು ಪ್ರತಿಭಟನೆ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸಿದ್ದಕ್ಕೆ ಗ್ರಾಮಸ್ಥರಲ್ಲಿ ಹರ್ಷ ಉಂಟಾಗಿದೆ ಎಂದರು.
ಗ್ರಾಮಸ್ಥರು ಬಸ್ ಚಾಲಕರು, ನಿರ್ವಾಹಕರನ್ನು ಸನ್ಮಾನಿಸಿದರು. ತಾಲೂಕು ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ನಿಯಾಜ ಅಲಿ,ನಾಗರೆಡ್ಡಿ ದೊರನಳ್ಳಿ, ಹಣಮಂತರೆಡ್ಡಿ, ಶೇಖರ ರೆಡ್ಡಿ, ಅಣ್ಣಾರಾವ್ ವಾಡೇದ, ನಾಗರೆಡ್ಡಿ ಬಕ್ಕಾ, ಮಹೇಶ ಪಾಟೀಲ, ಅನಿಲಕುಮಾರ, ತಯಾಬ ಅಲಿ, ಶಾಮಸುಂದರ ಇನ್ನಿತರರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.