![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 4, 2022, 11:01 AM IST
ಚಿಂಚೋಳಿ: ಆಳಂದ ತಾಲೂಕಿನಲ್ಲಿ ಗಲಭೆಗೆ ಕಾರಣ ರಾದ ಆರೋಪದಡಿ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಶಾಸಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಭೀಮಶೆಟ್ಟಿ ಎಂಪಳ್ಳಿ ಮಾತನಾಡಿ, ಶ್ರೀರಾಮಸೇನೆ ಕಾರ್ಯಕರ್ತರು ಒಂದು ವಾರ ಮೊದಲೇ ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಲಿಂಗಕ್ಕೆ ಪೂಜೆ ಮಾಡಲು ಪಾದಯಾತ್ರೆ ಹೋಗುತ್ತೇವೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿದ್ದರು. ಆದರೂ ಅದನ್ನು ಉಲ್ಲಂ ಸಿ ಸಚಿವ ಖೂಬಾ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ಸುಭಾಷ ಗುತ್ತೇದಾರ ಅವರು ಅಲ್ಲಿಗೆ ಹೋಗಿದ್ದು ಖಂಡನೀಯ ಎಂದರು.
ಸಿಪಿಐ ಪಕ್ಷದ ಜಾಫರಖಾನ್ ಮಿರಿಯಾಣ, ಪ್ರದೀಪ ತಿರಲಾಪುರ, ಖಾಜಾಮಿಯಾ ಕುಪನೂರ, ಮಲ್ಲಮ್ಮ ಕೋಡ್ಲಿ, ಕುಪೇಂದ್ರ ತಳವಾಳ ಐನೋಳಿ, ಸಿದ್ಧಣ್ಣ ಭೂತಾಳಿ, ಹಣಮಂತರೆಡ್ಡಿ, ಹಣಮಂತ ಕೊಳ್ಳೂರ, ಸಿದ್ಧಾರ್ಥ ಠಾಕೂರ, ತುಕಾರಾಮ, ದೇವೇಂದ್ರಪ್ಪ ಪಾಟೀಲ ಕೊರವಿ ಇನ್ನಿತರರು ಭಾಗವಹಿಸಿದ್ದರು. ತಹಶೀಲ್ದಾರ್ ಅಂಜುಮ ತಬಸುಮಗೆ ಮನವಿ ಪತ್ರ ಸಲ್ಲಿಸಲಾಯಿತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.