ಶರಣರ ತತ್ವದಿಂದ ಸಮಾಜದಲ್ಲಿ ಬದಲಾವಣೆ: ತೇಗಲತಿಪ್ಪಿ


Team Udayavani, Dec 10, 2021, 11:10 AM IST

8socity

ಚಿಂಚೋಳಿ: ಮನುಷ್ಯ ಸಂಬಂಧಗಳಲ್ಲಿ ಬಿರುಕು ಕಾಣುತ್ತಿರುವ ದಿನಗಳಲ್ಲಿ ಸಮಾಜ ಎದುರಿಸುತ್ತಿರುವ ಮಾನವೀಯತೆಯ ಬರ ನೀಗಿಸಲು ಶರಣರ ಪುರಾಣ, ಪುಣ್ಯಕತೆ, ಸತ್ಸಂಗಗಳು ಸಮಾಜದಲ್ಲಿ ಬದಲಾವಣೆ ತರಲು ಸಹಕಾರಿಯಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ತಾಲೂಕಿನ ರಾನಾಪುರದಲ್ಲಿ ದಿವಂಗತ ತಿಪ್ಪಣ್ಣ ನಾಗಪ್ಪ ದಂಪತಿಯ 26ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಶ್ರೀ ಗುರು ಕುಮಾರ ಪಂಚಾಕ್ಷರೇಶ್ವರ ಸಂಗೀತ ಕಲಾ ವೇದಿಕೆ ಆಯೋಜಿಸಿದ್ದ ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರ ಪುರಾಣ ಮಹೋತ್ಸವದ ಸಮಾರೋಪ ಉದ್ಘಾಟಿಸಿ ಹಾಗೂ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ತಂದೆ-ತಾಯಿ ಸ್ಮರಣೆಯಲ್ಲಿ ಇಂತಹ ಸಂದೇಶ ಸಾರುವ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಇವುಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಮಾನವೀಯ ಮೌಲ್ಯ ವೃದ್ಧಿಸುತ್ತವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಮಾದರಿ ಸಮಾಜ ನಿರ್ಮಾಣ ಆಗುತ್ತದೆ ಎಂದರು.

ಐನಾಪುರದ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಪಂಚಾಕ್ಷರಿ ದೇವರು ಸಾನ್ನಿಧ್ಯ ವಹಿಸಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಡಿ. ಶೇರಿಕಾರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ನಿಡವಂಚಾದ ಮೈತ್ರಾದೇವಿ ತಾಯಿ, ಚಂದನಕೇರಾದ ರಾಮರಾವ್‌ ಪಾಟೀಲ ಮಾತನಾಡಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಜಗದೀಶ ಮರಪಳ್ಳಿ, ಕಾಳೇಶ್ವರ ರಾಮಗೊಂಡ, ಶರಣಗೌಡ ಪಾಟೀಲ, ಚಾಂದ ಪಟೇಲ್‌, ಜ್ಯೋತಿ ನಾಗೇಂದ್ರ ರಾಣಾಪುರ, ಪೂಜಾ ಶಿವರುದ್ರ, ಶಾರದಾ ನವಲಿಂಗ, ಸಂಗ್ರಾಮ ಕೊಟಗಾ ಇದ್ದರು. ನವಲಿಂಗ ಪಾಟೀಲ ನಿರೂಪಿಸಿದರು, ಪುನೀತ್‌ ವಂದಿಸಿದರು. ಗದುಗಿನ ಟಿ.ಎಂ ಪಂಚಾಕ್ಷರ ಶಾಸ್ತ್ರೀ ಪುರಾಣ ಕಾರ್ಯಕ್ರಮ ನಡೆಸಿಕೊಟ್ಟರು. ನಾಗೇಂದ್ರ ರಾಣಾಪುರ, ಪುನೀತ್‌, ವಿನೂತ್‌, ಪೂಜಾ ಶಿವರುದ್ರ, ಕರಬಸಯ್ಯ ಯಲಮಡಗಿ ಮತ್ತಿತರರು ರಾತ್ರಿಯಿಡಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಇದಕ್ಕೂ ಮುನ್ನ ಹಾಸ್ಯಕಲಾವಿದ ನವಲಿಂಗ ಪಾಟೀಲ ಮಿಮಿಕ್ರಿ ನಡೆಸಿಕೊಟ್ಟರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.