Chincholi: ತಾಲೂಕಿನ ಹಲವೆಡೆ ಭಾರೀ ಮಳೆ; ಜಲಾವೃತ


Team Udayavani, Jul 22, 2023, 8:40 AM IST

2-chincholi

ಚಿಂಚೋಳಿ: ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ‌ಮಳೆರಾಯನ ಆರ್ಭಟಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ‌ ಮತ್ತು ಬ್ಯಾರೆಜ್ ಸೇತುವೆಗಳು ಜಲಾವೃತಗೊಂಡಿರುವುದರಿಂದ ಅನೇಕ ಗ್ರಾಮಗಳ ಗ್ರಾಮಸ್ಥರಿಗೆ ತೊಂದರೆಯುಂಟಾಗಿದೆ.

ತಾಲೂಕಿನಲ್ಲಿ ಮಳೆ ಅರ್ಭಟಕ್ಕೆ ಕೆಳದಂಡೆ ಮುಲ್ಲಾಮಾರಿ ‌ಜಲಾಶಯದಿಂದ ನಾಲ್ಕು ಗೇಟುಗಳ ಮೂಲಕ ಎರಡು ಸಾವಿರ ‌ಕ್ಯೂಸೆಕ್ ನೀರು ಹರಿದು ಬಿಟ್ಟಿರುವುದರಿಂದ ಚಿಮ್ಮನಚೋಡ,‌ ತಾಜಲಾಪುರ, ಗರಗಪಳ್ಳಿ, ಕನಕಪುರ, ಗೌಡನಹಳ್ಳಿ, ಗಾರಂಪಳ್ಳಿ ಸೇತುವೆಗಳು ಕಳೆದ ಮೂರು ದಿನಗಳಿಂದ ‌ಜಲಾವೃತವಾಗಿವೆ.

ಇದರಿಂದಾಗಿ ರೋಗಿಗಳು ಆಸ್ಪತ್ರೆಗೆ ಹೋಗುವುದಕ್ಕೆ ತೊಂದರೆ ಪಡಬೇಕಾಗಿದೆ. ಚಿಮ್ಮನಚೋಡ ‌ಸೇತುವೆ‌ ಜಲಾವೃತದಿಂದಾಗಿ ಸಲಗರಬಸಂತಪುರ, ಮದರಗಿ, ನಿರ್ಣಾ, ಮುತ್ತಂಗಿ, ಮನ್ನಾಎಕ್ಕೆಳಿಗೆ‌‌ ಹೋಗುವ ವಾಹನಗಳು ಚಿಂಚೋಳಿ ರಸ್ತೆ ಮೂಲಕ‌ ಹೋಗಬೇಕಾಯಿತು.

ಗರಗಪಳ್ಳಿ ಸೇತುವೆ ಮುಳುಗಿದ ಪ್ರಯುಕ್ತ ಕುಂಚಾವರಂ ಸುಲೇಪೇಟ ಮಾರ್ಗರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು.

ತಾಜಲಾಪುರ ಗ್ರಾಮದ ‌ಮತ್ತಗಾರಂಪಳ್ಳಿ ಗ್ರಾಮದ ಸೇತುವೆ ಮಳೆ ನೀರಿನಿಂದ ‌ ಮುಳುಗಿ ಹೋಗಿದ್ದರಿಂದ ಜನರು ಊರೊಳಗೆ ಹೋಗಲು ರಸ್ತೆ ಇಲ್ಲದಿರುವ ಕಾರಣ ತುಮಕುಂಟಾ ರಸ್ತೆ ಮೂಲಕ ‌ಗ್ರಾಮಕ್ಕೆ‌ಬರಬೇಕಾಗಿದೆ ಎಂದು ಸತೀಶರೆಡ್ಡಿ ತಾಜಲಾಪುರ ಮತ್ತು ಹಣಮಂತ ಬೋವಿ ತಿಳಿಸಿದ್ದಾರೆ.

ಗಾರಂಪಳ್ಳಿ ಗ್ರಾಮದ ವ್ಯಕ್ತಿಯೋರ್ವನು ‌ಅನಾರೋಗ್ಯದಿಂದ‌‌ ಮೃತಪಟ್ಟಿದ್ದಾರೆ ಅವರ ಮೃತ ದೇಹ ಕಲಬುರಗಿ ಆಸ್ಪತ್ರೆಯಿಂದ ‌ ತಂದಾಗ ರಾತ್ರಿಯ ಸೇತುವೆ ತುಂಬಿ ಹರಿಯುವುದರಿಂದ‌‌ಶವ ನದಿ ದಂಡೆಯ ಹತ್ತಿರದಲ್ಲಿ ಇಡಬೇಕಾಯಿತು.ಶವ ಸಂಸ್ಕಾರಕ್ಕೆ ತೊಂದರೆಯಾಯಿತು.

ಕುಂಚಾವರಂ ‌ಗಡಿಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಿಂದಾಗಿ ಎತ್ತಪೋತ ಜಲಧಾರೆ ಮೈದುಂಬಿ‌ಹರಿಯುತ್ತಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.