Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ
Team Udayavani, Oct 15, 2024, 8:09 PM IST
ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಅ.15ರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ವೈದ್ಯರು ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬಂದು ರೋಗಿಗಳ ಆರೋಗ್ಯ ವಿಚಾರಿಸಬೇಕು. ಸರ್ಕಾರಿ ಆಸ್ಪತ್ರೆಗೆ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನಂತರ ಆಸ್ಪತ್ರೆಯ ಪ್ರತಿಯೊಂದು ಕೋಣೆಗಳನ್ನು ವೀಕ್ಷಿಸಿದರು. ಬಾಣಂತಿಯರ ಕೋಣೆಗೆ ಹೋಗಿ ಅವರ ಜೊತೆ ಕೆಲ ಕಾಲ ಕಳೆದು ಅವರ ಆರೋಗ್ಯವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಸಿಇಓ ಭಂವ್ಹಾರಸಿಂಗ್ ಮೀನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಡಿಎಚ್.ಓ ಡಾ. ಶರಣು ಕದ್ನಾಳ, ಸಿಡಿಪಿಓ ಆರತಿ ತುಪ್ಪದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ರಜೀವುಲ್ಲಾ ಖಾದ್ರಿ, ತಾಲೂಕು ಆಡಳಿತಾಧಿಕಾರಿ ಡಾ. ಮುಬಾಶೀರ್, ವೈದ್ಯರಾದ, ಶ್ರೀಧರ ಲಾಕೆ, ಡಾ. ಖಾಜೀಂ ಅಲಿ, ಡಾ.ಪ್ರೇರಣಾ, ಡಾ. ಮಾಧುರಿ, ಡಾ. ನಸರುನ್ನಿಸಾ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ
Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ
Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್
Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ
Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ
MUST WATCH
ಹೊಸ ಸೇರ್ಪಡೆ
Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು
BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..
Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
High Court: “ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು
Jaishankar: ಪಾಕ್ ತಲುಪಿದ ಜೈಶಂಕರ್: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.