![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 22, 2021, 3:01 PM IST
ಚಿಂಚೋಳಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ಸೇವಾ ಮಹಾ ದಿನ ಪ್ರಯುಕ್ತ ಸ್ವಯಂಸೇವಕರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸುತ್ತಮುತ್ತ ಸ್ವಚ್ಛತೆ ಕಾರ್ಯ ಕೈಗೊಂಡರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಗಾರ್ಡ್ನ್, ಆಕ್ಸಿಜನ್ ಕೇಂದ್ರದ ಹತ್ತಿರ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹತ್ತಿರ, ಆಸ್ಪತ್ರೆ ಬಳಿಯ ಪ್ರಮುಖ ರಸ್ತೆಗಳಲ್ಲಿ ಬೆಳೆದು ನಿಂತಿದ್ದ ಹುಲ್ಲು ಕಿತ್ತು ಹಾಕಿದರು. ಆಸ್ಪತ್ರೆ ಸುತ್ತಮುತ್ತ ಬಿದ್ದಿದ್ದ ಹಳೆ ವಸ್ತುಗಳು, ಪ್ಲಾಸ್ಟಿಕ್ ಬಾಟಲಿ, ಬಳಸಿದ ಸೂಜಿ, ಇಂಜೆಕ್ಷನ್, ಕಾಗದದ ಡಬ್ಬಿಗಳನ್ನು ಗೂಡಿಸಿ, ಸುಟ್ಟು ಹಾಕಲಾಯಿತು.
ಸ್ವಯಂಸೇವಕ ರೇವಣಸಿದ್ಧಪ್ಪ ಮೋಘಾ, ಸೇವಾ ಪ್ರಮುಖ ಶ್ರೀನಿವಾಸ ಪಾಟೀಲ, ಶ್ರೀಹರಿ ಕಾಟಾಪುರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಜಗದೀಶಸಿಂಗ್ ಠಾಕೂರ, ತಾಲೂಕು ಬಿಜೆಪಿ ಅಧ್ಯಕ್ಷ ಸಂತೋಷ ಗಡಂತಿ, ಯುವ ಅಧ್ಯಕ್ಷ ಸತೀಶರೆಡ್ಡಿ ತಾಜಲಾಪುರ ಆಸ್ಪತ್ರೆ, ವೈದ್ಯರಾದ ಡಾ| ಸಂತೋಷಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ| ಮಹಮ್ಮದ್ ಗಫಾರ್, ಅಹೆಮದ್, ಕೆ.ಎಂ. ಬಾರಿ, ಪ್ರೇಮಸಿಂಗ್ ಜಾಧವ, ಲಕ್ಷ್ಮಣ ಆವಂಟಿ, ಗಿರಿರಾಜ ನಾಟೀಕಾರ, ಅಲ್ಲಮಪ್ರಭು ಹುಲಿ, ಮಲ್ಲು ಕೊಡಂಬಲ, ಜುನೇದಖಾನ್ ಇನ್ನಿತರರು ಭಾಗವಹಿಸಿದ್ದರು. ಸೇವಾ ಮಹಾದಿನದ ಪ್ರಯುಕ್ತ ಬೂಟ್ ಪಾಲೀಷ್, ಹೇರ್ ಕಟಿಂಗ್, ಶೌಚಾಲಯ ಸ್ವಚ್ಛತೆ ಮಾಡುವ ಪುರಸಭೆ ಕಾರ್ಮಿಕರು, ಮಧ್ಯಪ್ರದೇಶದಿಂದ ಬಂದಿದ್ದ ಬೈಲಗಂಬರ್ ಅವರನ್ನು ಸನ್ಮಾನಿಸಲಾಯಿತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.