![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 6, 2022, 10:08 AM IST
ಕಲಬುರಗಿ: ಮಂಗಳವಾರ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಲ ಮನ್ನಾ ರೈತರಿಗೆ ಹೊಸದಾಗಿ ಬೆಳೆ ಸಾಲ ವಿತರಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
20 ಕೋ.ರೂ ವೆಚ್ಚದ ಡಿಸಿಸಿ ಬ್ಯಾಂಕ್ನ ನೂತನ ಕಟ್ಟಡಕ್ಕೆ ಅಡಿಗಲ್ಲು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಟಿಎಂ ವಿತರಣಾ ಕಾರ್ಯಕ್ರಮದಲ್ಲೇ ಅಫಜಲಪುರ ತಾಲೂಕಿನ ಭೈರಾಮಡಗಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಂಕೇತಿಕವಾಗಿ ಚೆಕ್ ವಿತರಿಸುವ ಮುಖಾಂತರ ಚಾಲನೆ ನೀಡಿದ ಅವರು, ಸಮರ್ಪಕವಾಗಿ ಎಲ್ಲ ರೈತರಿಗೆ ಬಡ್ಡಿ ರಹಿತ ಸಾಲ ತಲುಪಬೇಕೆಂದರು.
ಕೇಂದ್ರದ ಸಚಿವ ಭಗವಂತ ಖೂಬಾ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಬ್ಯಾಂಕ್ನ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ, ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಸಂಸದ ಡಾ| ಉಮೇಶ ಜಾಧವ್, ಶಾಸಕರಾದ ಸುಭಾಷ ಆರ್. ಗುತ್ತೇದಾರ್, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಡಾ. ಅವಿನಾಶ ಜಾಧವ್, ಶಶೀಲ್ ನಮೋಶಿ, ಬ್ಯಾಂಕ್ನ ಎಂಡಿ ಚಿದಾನಂದ ನಿಂಬಾಳ, ಉಪಾಧ್ಯಕ್ಷ ಸುರೇಶ ಸಜ್ಜನ್ ಸೇರಿದಂತೆ ಮುಂತಾದವರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.