![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Nov 16, 2021, 10:17 AM IST
ಚಿಂಚೋಳಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಿರ್ಮಿಸಿದ ಡಿ. ದೇವರಾಜ ಅರಸ ಭವನದಲ್ಲಿ ಸರಕಾರ ಕಾರ್ಯಕ್ರಮ, ಸಭೆ-ಸಮಾರಂಭ ನಡೆಯುತ್ತಿಲ್ಲ. ಇದರಿಂದ ಭವನ ಬಿಕೋ ಎನ್ನುತ್ತಿದೆ.
ಜಿಲ್ಲಾ ಹಿಂದುಳದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಭವನ ನಿರ್ಮಿಸುವುದಕ್ಕಾಗಿ ಸರಕಾರದಿಂದ ಒಂದು ಕೋಟಿ ರೂ. ಮಂಜೂರು ಮಾಡಲಾಗಿತ್ತು. ಕರ್ನಾಟಕ ಮೂಲ ಸೌಕರ್ಯಗಳ ಅಭಿವೃದ್ಧಿ ನಿಮಗಕ್ಕೆ ಕಾಮಗಾರಿ ವಹಿಸಿಕೊಡಲಾಗಿತ್ತು. ಇದೀಗ ಭವನ ಕಾಮಗಾರಿ ಪೂರ್ಣಗೊಂಡು ಒಂದು ವರ್ಷವೇ ಕಳೆದಿದೆ.
ಆದರೆ ಡಿ.ದೇವರಾಜ ಅರಸ ಭವನದಲ್ಲಿ ಸರಕಾರಿ ಕಾರ್ಯಕ್ರಮ ನಡೆಸದೆ ಇರುವುದರಿಂದ ಭವನ ಇದೀಗ ಅನಾಥವಾಗಿದೆ ಎಂದು ಸಮಾಜ ಸೇವಕ ಸಂತೋಷ ಗುತ್ತೆದಾರ ಆರೋಪಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.