![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 9, 2021, 12:23 PM IST
ಕಲಬುರಗಿ: ಮಹಾರಾಷ್ಟ್ರದಿಂದ ನಗರಕ್ಕೆ ಹತ್ತು ಕತ್ತೆಗಳೊಂದಿಗೆ ಬಂದಿರುವ ವೆಂಕಟೇಶ ಪಿರಾಜಿ ಲಾಲಪಾಂಡೆ ಎನ್ನುವವರು ಕತ್ತೆಗಳ ಹಾಲಿನ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ ಕಫ, ಕೆಮ್ಮು, ಹೊಟ್ಟೆನೋವು ಇದ್ದವರಿಗೆ ಕುಡಿಸುತ್ತಿದ್ದಾರೆ.
ಒಂದು ಕಪ್ ಇಲ್ಲವೇ ಅರ್ಧ ಕಪ್ ಹಾಲನ್ನು ಕುಡಿದರೆ ರೋಗನಿರೋಧಕ ಶಕ್ತಿ ಹೆಚ್ಚಳವಾಗುತ್ತದೆ ಎನ್ನುವ ಅವರು, ನಗರದ ಆಳಂದ ರಸ್ತೆಯ ಚೆಕ್ ಪೋಸ್ಟ್ ಹತ್ತಿರ ಸುಲ್ತಾನಪುರಕ್ಕೆ ಹೋಗುವ ವರ್ತುಲ ರಸ್ತೆ ಪಕ್ಕದಲ್ಲಿ ಕತ್ತೆಗಳೊಂದಿಗೆ ವಾಸ್ತವ್ಯ ಹೂಡಿದ್ದಾರೆ.
ಮಕ್ಕಳಿಗೆ ಕತ್ತೆ ಹಾಲು ಕುಡಿಸಿದರೆ ಬೆಳವಣಿಗೆಗೆ ಪೂರಕ ಎನ್ನುವ ಕಾರಣಕ್ಕೆ ಅನೇಕ ಪಾಲಕರು ತಮ್ಮ ಮಕ್ಕಳಿಗೆ ಈ ಹಾಲು ಕುಡಿಸಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.