ಪ್ರತಿಭಾವಂತರಿಗೆ ಪ್ರೋತ್ಸಾಹ ಶ್ಲಾಘನೀಯ: ಶಿವಾಚಾರ್ಯರು

ಪ್ರೋತ್ಸಾಹದಿಂದ ಮನೆತಕ್ಕೆ ಹಾಗೂ ತಾಲೂಕಿಗೆ ಕೀರ್ತಿ ತರುವಂತ ಕೆಲಸಮಾಡಿದ್ದಾರೆ.

Team Udayavani, Jun 29, 2022, 5:58 PM IST

ಪ್ರತಿಭಾವಂತರಿಗೆ ಪ್ರೋತ್ಸಾಹ ಶ್ಲಾಘನೀಯ: ಶಿವಾಚಾರ್ಯರು

ಶಹಾಬಾದ: ಜನ್ಮದಿನವನ್ನು ಕೇಕ್‌ ಕತ್ತರಿಸಿ, ದೀಪ ಆರಿಸಿ, ಕುಣಿದು ಕುಪ್ಪಳಿಸುವ ಬದಲಿಗೆ ಪ್ರತಿಭಾವಂತ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು ನುಡಿದರು.

ಭಂಕೂರ ಗ್ರಾಮದ ಗಾಯಕವಾಡ್‌ ಫಂಕ್ಷನ ಸಭಾಂಗಣದಲ್ಲಿ ಭೀಮಯ್ಯ ಗುತ್ತೆದಾರ ಅವರ 50ನೇ ಜನ್ಮದಿನದ ನಿಮಿತ್ತ ಗ್ರಾಮೀಣ ಭಾಗದ ಪ್ರತಿಭಾವಂತ ಎಂಬಿಬಿಎಸ್‌, ಎಸ್‌ಎಸ್‌ ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಾಧನೆ ಮಾಡಿದವರನ್ನು ಎಲ್ಲೆಲ್ಲೋ ಹುಡುಕಬೇಕಾಗಿಲ್ಲ. ನಮ್ಮ ಸುತ್ತಮುತ್ತಲಿನಲ್ಲೇ ಹಲವಾರು ಜನರಿದ್ದಾರೆ. ಅವರು ಸತತ ಓದು, ಪರಿಶ್ರಮ, ಶಿಕ್ಷಕರ ಹಾಗೂ ಪಾಲಕರ ಪ್ರೋತ್ಸಾಹದಿಂದ ಮನೆತಕ್ಕೆ ಹಾಗೂ ತಾಲೂಕಿಗೆ ಕೀರ್ತಿ ತರುವಂತ ಕೆಲಸಮಾಡಿದ್ದಾರೆ. ಇಂತಹ ಕಾರ್ಯಕ್ರಮದಲ್ಲಿ ಸನ್ಮಾನಿಸುವುದರಿಂದ ಪ್ರತಿಭಾವಂತ ಮಕ್ಕಳಿಗೆ ಸ್ಫೂರ್ತಿ ನೀಡಿದಂತಾಗುತ್ತದೆ ಎಂದರು.

ಎಂಸಿಸಿ ಶಾಲೆ ಮುಖ್ಯಸ್ಥ ಸಿಸ್ಟರ್‌ ಲಿನೆಟ್‌ ಸಿಕ್ವೇರಿಯಾ ಮಾತನಾಡಿ, ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜನ್ಮದಿನವನ್ನು ಪಟಾಕಿ ಹಚ್ಚಿ, ಕುಣಿದು, ಕುಪ್ಪಳಿಸಿ ಆಚರಿಸುತ್ತಾರೆ. ಆದರೆ ಜನ್ಮದಿನದ ನೆಪದಲ್ಲಿ ಗ್ರಾಮೀಣ ಮಟ್ಟದ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ, ಸನ್ಮಾನಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.

ಕೋಲಿ ಸಮಾಜದ ಅಧ್ಯಕ್ಷ ಈರಣ್ಣ ಗುಡೂರ್‌, ಬಸವ ಸಮಿತಿ ಮಾಜಿ ಅಧ್ಯಕ್ಷ ಅಮೃತ ಮಾನಕರ್‌, ಗ್ರಾಪಂ ಸದಸ್ಯರಾದ ಶರಣಬಸಪ್ಪ ಧನ್ನಾ, ಲಕ್ಷಿ¾àಕಾಂತ ಕಂದಗೂಳ,ಮುಜಾಹಿದ್‌ ಹುಸೇನ್‌, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶಿ ಸಜ್ಜನ್‌, ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ರಘುವೀರಸಿಂಗ್‌ ಠಾಕೂರ, ನಿವೃತ್ತ ಉಪನೋಂದಣಾಧಿಕಾರಿ ಯಶ್ವಂತ ಸಿಂಧೆ, ಕಾಶಿರಾಯ ಕಲಾಲ, ಮುನ್ನಾ ಪಟೇಲ್‌, ಶಂಕರ ಜಾನಾ ವೇದಿಕೆ ಮೇಲಿದ್ದರು. ದಸಂಸ ಜಿಲ್ಲಾ ಸಂಚಾಲಕ ಸುರೇಶ ಮೆಂಗನ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಿದ್ಧಾರ್ಥ ಚಿಮ್ಮಇದಲಾಯಿ ಸಂಗಡಿಗರು ಗೀತಗಾಯನ ನಡೆಸಿಕೊಟ್ಟರು.

ಭರತ್‌ ಧನ್ನಾ ನಿರೂಪಿಸಿದರು,ಮರಲಿಂಗ ಯಾದಗಿರಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಸಿರಗೊಂಡ ವಂದಿಸಿದರು. ಪ್ರಮುಖರಾದ ಭೀಮರಾಯ ಸಿರಗೊಂಡ, ಶಂಕರ ಜಾನಾ, ಅನೀಲ ಮೈನಾಳಕರ್‌, ಮಲ್ಲಿಕಾರ್ಜುನ ಘಾಲಿ, ಸಿದ್ರಾಮ ಉದಯಕರ್‌, ರಾಜೇಶ ಯನಗುಂಟಿಕರ್‌, ಭರತ್‌ ರಾಠೊಡ, ಗಣೇಶ ಜಾಯಿ, ಕಿರಣ ಜಡಗಿಕರ್‌, ನಾನಾಸಾಹೇಬ ಮಾನಕರ್‌, ರಾಜು, ವಿಜಯಕುಮಾರ ಗುತ್ತೇದಾರ, ಉಮೇಶ ಗುತ್ತೇದಾರ, ಅಶೋಕ ಗುತ್ತೇದಾರ, ಸಾಬಯ್ಯ ಗುತ್ತೇದಾರ, ನಾಗಯ್ಯ ಗುತ್ತೇದಾರ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.