ರೈತನ ಪರಿಶ್ರಮಕ್ಕಿಲ್ಲ ತಕ್ಕ ಬೆಲೆ: ಕವಿತಾ ಮಿಶ್ರಾ

ಪ್ರಸ್ತುತ ದಿನದಲ್ಲಿ ಕೃಷಿ ಎಂಬ ಪದ ಬಡತನ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ.

Team Udayavani, Mar 13, 2021, 7:00 PM IST

ರೈತನ ಪರಿಶ್ರಮಕ್ಕಿಲ್ಲ ತಕ್ಕ ಬೆಲೆ: ಕವಿತಾ ಮಿಶ್ರಾ

ಕಲಬುರಗಿ: ರೈತ ಹಗಲಿರಳು ಅವಿರತ ಶಮ್ರದ ಫಲವಾಗಿ ಸಮಾಜದಲ್ಲಿ ಪ್ರತಿಯೊಬ್ಬರು ಸುಖಕರ ಜೀವನ ಸಾಗಿಸಲು ಸಾಧ್ಯವಾಗಿದೆಯಾದರೂ ಆತನ ಶ್ರಮಕ್ಕೆ ತಕ್ಕ ಬೆಲೆ ಸಿಗದೇ ಇರುವುದರಿಂದ ರೈತ ಮಾತ್ರ ಕಂಗಾಲಾಗಿ ಬದುಕು ಸಾಗಿಸುತ್ತಿದ್ದಾನೆ ಎಂದು ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಕಳವಳ ವ್ಯಕ್ತಪಡಿಸಿದರು.

ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪಾ ಸಭಾಮಂಟಪದಲ್ಲಿ ಶುಕ್ರವಾರ ಆಯೋಜಿಸಿದ್ದ ಗೋದುತಾಯಿ ಅವ್ವಾಜಿಯವರ 50ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮಲ್ಲಿ ಮಾತೋಶ್ರೀ ಗೋದುತಾಯಿ ಅವ್ವಾಜಿ 2021 ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ರೈತ ಬಿಸಿಲಿಗೆ ಸುಟ್ಟಿ, ಮಳೆಗೆ ನೆನೆದು, ಚಳಿಗೆ ನಡುಗಿ ತನ್ನ ಇಡೀ ದೇಹವನ್ನು ಭೂತಾಯಿಗೆ ಅರ್ಪಿಸಿ ಬೆಳೆ ಬೆಳೆಯುತ್ತಾನೆ. ಹೀಗಾಗಿ ಪ್ರತಿ ಬೆಳೆಯಲ್ಲೂ ಆತನ
ರಕ್ತ ಕಾಣುತ್ತೇವೆ. ರೈತ ಎಂಬ ಎರಡಕ್ಷರಲ್ಲಿ ಪ್ರತಿದಿನ ನಮ್ಮ ಜೀವನ ಆರಂಭವಾಗುತ್ತದೆ. ಹಾಲು, ಹಣ್ಣು, ಕಾಯಿ, ಪಲ್ಯ ಹೀಗೆ ಆರಂಭವಾಗುತ್ತದೆ. ಆದರೆ
ನೆಮ್ಮದಿ, ಸಮೃದ್ಧಿ ಎಂಬುದಾಗಿ ದೊರೆಯುತ್ತಿಲ್ಲ ಎಂದು ವಿವರಿಸಿದರು.

ಯುನೈಟೆಡ್‌ ಆಸ್ಪತ್ರೆಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೆಶಕರಾದ ಡಾ| ವಿಕ್ರಂ ಎಸ್‌. ಸಿದ್ಧಾರೆಡ್ಡಿ ಧನ್ವಂತರಿ -2021 ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಕೋವಿಡ್‌ ಸಂದರ್ಭವನ್ನು ಎಲ್ಲಾ ವೈದ್ಯಕೀಯ ಸಿಬ್ಬಂದಿ ವರ್ಗ ಛಲದಾಯಕವಾಗಿ ಸ್ವೀಕರಿಸಿ, ತಮ್ಮ-ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದರು. ಶರಣರ ಶಿಕ್ಷಣ ಸಂಸ್ಥೆ ಬಹು ಶಿಸ್ತಿನ ಹಾಗೂ ಬಹು ಸಂಸ್ಕೃತಿ ಹೊಂದಿದ್ದ ಸಂಸ್ಥೆಯಾಗಿದೆ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಈ ಸಂಸ್ಥೆ ಪ್ರಮುಖ
ಪಾತ್ರ ನಿರ್ವಹಿಸುತ್ತದೆ ಎಂದರು.

ವಿವಿ ಕುಲಪತಿ ಡಾ| ನಿರಂಜನ್‌ ವಿ ನಿಷ್ಠಿ ಅಧ್ಯಕ್ಷತೆ ವಹಿಸಿ, ಪ್ರಸ್ತುತ ದಿನದಲ್ಲಿ ಕೃಷಿ ಎಂಬ ಪದ ಬಡತನ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಇದಕ್ಕೆ ಕಾರಣ ರೈತ
ಬೆಳೆದ ಬೆಲೆಗೆ ಸರಿಯಾದ ಬೆಲೆ ದೊರೆಯದೇ ಇದಕ್ಕೆ ಕಾರಣ ಎಂದು ಹೇಳಿದರು. ಡಾ| ಸಾರೀಕಾದೇವಿ ಕಾಳಗಿ ಅವ್ವಾಜೀಯವರ ಜೀವನ ಚರಿತ್ರೆ ಬಗ್ಗೆ
ಮಾತನಾಡಿದರು.

ವಿವಿ ಕುಲಸಚಿವ ಡಾ| ಅನಿಲಕುಮಾರ ಜಿ. ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರಿ, ಡೀನ್‌ ಲಕ್ಷಿ ಪಾಟೀಲ, ಮಾಕಾ ಮತ್ತು ಡಾ| ಬಸವರಾಜ ಎಸ್‌ ಮಠಪತಿ ಸೇರಿದಂತೆ ಮುಂತಾದವರಿದ್ದರು. ಪ್ರೊ| ಅಭಿಲಾಷಾ ಪಾಟೀಲ ಮತ್ತು ಪ್ರೊ| ಶ್ರುತಿ ಹಂಚಿನಾಳ ನಿರೂಪಿಸಿದರು. ಪ್ರೊ| ಶೋಭನಾ ಪ್ರಾರ್ಥನಾ ಗೀತೆ ಹಾಡಿದರು. ಡಾ| ಶಿಲ್ಪಾ ಬಿ. ಶ್ರೀಗಿರಿ ಸ್ವಾಗತಿಸಿದರು. ಪ್ರೊ| ಆಶಾರಾಣಿ ಪಾಟೀಲ ವಂದಿಸಿದರು.

ಹೆಬ್ಬಟ್ಟು ಒತ್ತುವ ರೈತನ ಕೈ ಕೂಡ ಕೋಟಿ-ಕೋಟಿ ರೂಪದಲ್ಲಿ ಮಾತನಾಡಬೇಕು. ರೈತನ ಹೆಂಡತಿ ಮತ್ತು ಮಕ್ಕಳು ಅ ಧಿಕಾರಸ್ಥರ ಕುಟುಂಬಸ್ಥರ ರೀತಿಯಲ್ಲಿ ಜೀವನ ಸಾಗಿಸಬೇಕು. ಪ್ರತಿ ರೈತ ಕುಟುಂಬ ಸಂತೋಷದ ಜೀವನ ಸಾಗಿಸಬೇಕು. ಆಗ ರೈತ ಸಮಾಜದಲ್ಲಿ ಸಂತೋಷದಾಯಕ ಜೀವನ ಸಾಗಿಸಲು ಸಾಧ್ಯ.
ಕವಿತಾ ಮಿಶ್ರಾ, ಪ್ರಗತಿಪರ ರೈತ ಮಹಿಳೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.