ವೈಜ್ಞಾನಿಕ ಕೃಷಿ ಪದ್ದತಿ ಅನುಸರಿಸಿ: ಡಾ| ಶ್ರೀನಿವಾಸ


Team Udayavani, Dec 27, 2021, 12:28 PM IST

9scientfic

ಆಳಂದ: ರೈತರು ಒಂದೇ ಬೆಳೆ ಅವಲಂಬಿಸದೇ ವೈಜ್ಞಾನಿಕ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ತಜ್ಞ ಡಾ| ಶ್ರೀನಿವಾಸ ಬಿ.ವಿ ಸಲಹೆ ನೀಡಿದರು.

ತಾಲೂಕಿನ ನರೋಣಾ ಗ್ರಾಮದ ಪ್ರಗತಿಪರ ರೈತ ರಾಜೇಂದ್ರ ಎಸ್‌. ಸಂಗೋಳಗಿ ತೋಟದಲ್ಲಿ “ಬಸವೇಶ್ವರ ಸಮಾಜ ಸೇವಾ ಬಳಗ’ ವತಿಯಿಂದ ಏರ್ಪಡಿಸಲಾಗಿದ್ದ “ರಾಷ್ಟ್ರೀಯ ರೈತ ದಿನಾಚರಣೆ’ ಪ್ರಯುಕ್ತ ಪ್ರಗತಿಪರ ರೈತರಿಗೆ ಸತ್ಕಾರ, ಕೃಷಿ ವಿಜ್ಞಾನಿ-ರೈತರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ರಸಗೊಬ್ಬರವನ್ನು ಬೆಳೆಗಳಿಗೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕು. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಿ. ಜೈವಿಕ ಕೀಟನಾಶಕಗಳನ್ನು ಬಳಸಿ. ಬೆಳೆ ಬದಲಾವಣೆ ಪದ್ಧತಿ ಅತ್ಯವಶ್ಯಕವಾಗಿದೆ. ರೈತರು ಕೃಷಿ ವಿಜ್ಞಾನಿಗಳು, ಕೃಷಿ ಪಂಡಿತ, ಪ್ರಗತಿಪರ ರೈತರಿಂದ ಸೂಕ್ತ ಮಾಹಿತಿ ಪಡೆಯಬೇಕು ಎಂದರು.

ಯಾವುದೇ ಬಿತ್ತನೆ ಮಾಡಬೇಕಾದರೆ ಮಣ್ಣಿನ ಗುಣಮಟ್ಟ ಮತ್ತು ಬೆಳೆದ ಫಸಲಿಗೆ ಮಾರುಕಟ್ಟೆಯ ಬೇಡಿಕೆ ಗಮನದಲ್ಲಿ ಇಟ್ಟುಕೊಳ್ಳುವುದು ಪ್ರಮುಖವಾಗಿದೆ. ಪ್ರಸ್ತುತ ಸಂದರ್ಭಗಳಲ್ಲಿ ಸಿರಿ ಧಾನ್ಯಗಳಿಗೆ ಬಹು ಬೇಡಿಕೆ ಇರುವುದರಿಂದ ಅದರತ್ತ ರೈತರು ಚಿತ್ತ ಹರಿಸಬೇಕು. ಮಣ್ಣಿನ ಸವಕಳಿ ತಡೆಗಟ್ಟಿ. ಮಳೆ ನೀರಿನ ಕೊಯ್ಲು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.

ಪ್ರಗತಿಪರ ರೈತ ಶಿವಾನಂದ ಎಸ್‌. ವಾಲಿ ಮಾತನಾಡಿ, ರೈತರ ಬದುಕು ಹಸನಾದರೇ ಮಾತ್ರ ಸಮಾಜ ಸಮತೋಲನವಾಗಿರಲು ಸಾಧ್ಯ ಎಂದರು.

ಪ್ರಗತಿಪರ ರೈತರಾದ ಸೈಬಣ್ಣ ಬೋಧನ, ಶಿವಾನಂದ ವಾಲಿ, ಖೇಮಲಿಂಗಯ್ಯ ಸ್ವಾಮಿ, ಅನಿಲ ಆರ್‌.ಬುಕ್ಕಾ, ಖೇಮಲಿಂಗ ಎ. ನಿಂಬಾಳ್‌ ಅವರನ್ನು ಸತ್ಕರಿಸಲಾಯಿತು. ಬಸವೇಶ್ವರ ಸಮಾಜ ಸೇವಾ ಬಳಗದ ಎಚ್‌.ಬಿ. ಪಾಟೀಲ, ವೀರೇಶ ಬೋಳಶೆಟ್ಟಿ ನರೋಣಾ, ಚನ್ನಬಸಪ್ಪ ಗಾರಂಪಳ್ಳಿ, ಪರಮೇಶ್ವರ ದೇಸಾಯಿ, ರಾಜೇಂದ್ರ ಎಸ್‌.ಸಂಗೋಳಗಿ, ಶರಣಬಸಪ್ಪ ಆರ್‌. ಸಂಗೋಳಗಿ,ಬಸವರಾಜಆರ್‌.ಸಂಗೋಳಗಿ, ಸೂರ್ಯಕಾಂತ ಚಪ್ಪಳ್ಳಿ, ಭದ್ರಪ್ಪ ಸಾವಳಗಿ, ಲಕ್ಷ್ಮೀಪುತ್ರ ಚಿಮ್ಮಾಯಿ, ಗುರುರಾಜ ಆರ್‌. ವಾಲಿ, ಕಾಶಿನಾಥ ಸಾವಳಗಿ, ಶ್ರೀಶೈಲ ವಾಲಿ ಹಾಗೂ ಇನ್ನಿತರ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.