![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 16, 2022, 10:07 AM IST
ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಜನ್ಮ ದಿನದ ಅಂಗವಾಗಿ ನಗರದ ಅಫಜಲಪುರ ರಸ್ತೆಯಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿ ಶನಿವಾರ ಹಣ್ಣು -ಹಂಪಲು ವಿತರಿಸಲಾಯಿತು.
ಈಶ್ವರ ಖಂಡ್ರೆ ಸಾಬ್ ಅಭಿಮಾನಿಗಳ ರಾಜ್ಯ ಸಂಘದಿಂದ ಹಣ್ಣು ಹಂಪಲು ವಿತರಿಸಲಾಯಿತು. ಇದೆ ವೇಳೆ ಕಲಬುರಗಿ ದಕ್ಷಿಣ ಬ್ಲಾಕ್ ಅಧ್ಯಕ್ಷ ನೀಲಕಂಠರಾವ ಮೂಲಗೆ ಮಾತನಾಡಿ, ಸಮಾಜ ಸಂಘಟನೆ ಹಾಗೂ ಸಮಾಜ ಸೇವಾ ಕಾರ್ಯದಲ್ಲಿ ಈಶ್ವರ ಖಂಡ್ರೆ ಸದಾ ಮುಂಚೂಣಿಯಲ್ಲಿರುತ್ತಾರೆ ಎಂದರು.
ಮಾಜಿ ಮಹಾಪೌರ ಶರಣಕುಮಾರ ಮೋದಿ, ಮುಖಂಡರಾದ ಸಿದ್ಧುಗೌಡ ಅಫಜಲಪುರಕರ್, ಸುರೇಶ್ ಹಾದಿಮನಿ, ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್, ಮದನ ಬಂಡೆ, ಬಾಬುರಾವ್ ಬೀಳಗಿ, ಆಕಾಶ ಕಾಂಬಳೆ ಆಗಮಿಸಿದ್ದರು. ಸಂಘದ ರಾಜ್ಯಾಧ್ಯಕ್ಷ ದಶವಂತ್ ಕಣಮಸ್ಕರ ಕಾರ್ಯಕ್ರಮ ಆಯೋಜಿಸಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.