![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 19, 2021, 11:38 AM IST
ವಾಡಿ: ಸಮೀಪದ ಸನ್ನತಿ ಬೌದ್ಧ ಸ್ತೂಪ ತಾಣಕ್ಕೆ ಭೇಟಿ ನೀಡಿದ ಸಂಸದ ಡಾ| ಉಮೇಶ ಜಾಧವಗೆ ಬೌದ್ಧ ಸಮಾಜ ಹಾಗೂ ದಲಿತ ಮುಖಂಡರು ಘೇರಾವ್ ಹಾಕಿ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಈ ಪ್ರದೇಶ 1994ರಲ್ಲೇ ಉಖ್ಖನನವಾಗಿದ್ದರೂ ಯಾವ ಮುಖಂಡರೂ ಇಲ್ಲಿಗೆ ಭೇಟಿ ನೀಡಿಲ್ಲ. ಕೇಂದ್ರ ಪಾಚ್ಯವಸ್ತು ಇಲಾಖೆ ಇಲ್ಲಿನ ಪ್ರವಾಸಿ ತಾಣಕ್ಕೆ ಯಾವುದೇ ಸೌಲಭ್ಯ ಒದಗಿಸಿಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಸನ್ನತಿ ಬೌದ್ಧ ಸ್ತೂಪ ತಾಣಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಬೇಕು. ವಸ್ತು ಸಂಗ್ರಹಾಲಯ ಬಳಕೆಗೆ ಮುಕ್ತವಾಗಿಸಬೇಕು. ಮಳೆ, ಬಿಸಿಲು, ಗಾಳಿಗೆ ಹಾಳಾಗುತ್ತಿರುವ ಬುದ್ಧನ ಮೂರ್ತಿ, ಬುದ್ಧನ ಕಥೆಗಳಿರುವ ಶಿಲ್ಪಕಲೆಗಳನ್ನು ಸಂರಕ್ಷಿಸಬೇಕು. ಪ್ರವಾಸಿಗರನ್ನು ಸೆಳೆಯಲು ಅಗತ್ಯ ಸೌಕರ್ಯ ಒದಗಿಸಬೇಕು. ಸಂಸದರ ನಿಧಿಯಲ್ಲಿ ಸನ್ನತಿ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿದರು.
ಬೌದ್ಧ ಸಮಾಜದ ಮುಖಂಡರಾದ ಸೂರ್ಯಕಾಂತ ರದ್ದೇವಾಡಿ, ಚಂದ್ರಸೇನ ಮೇನಗಾರ, ಶರಣಬಸು ಸಿರೂರಕರ, ರಮೇಶ ಬಡಿಗೇರ, ಶಿವುಕುಮಾರ ಯಲಸತ್ತಿ, ರಾಹುಲ್ ಮೇನಗಾರ, ಗುರುಪಾದ ದೊಡ್ಡಮನಿ, ರವಿ ಕೋಳಕೂರ ಮತ್ತಿತರರು ಈ ಸಂದರ್ಭದಲ್ಲಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.