ಗ್ರಾಪಂ ಅವ್ಯವಹಾರ ತನಿಖೆಗೆ ಒತ್ತಾಯ


Team Udayavani, Nov 27, 2021, 1:08 PM IST

13gram-panchayath

ಅಫಜಲಪುರ: ತಾಲೂಕಿನ ಚವಡಾಪುರ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಹಾಗೂ ಕೋವಿಡ್‌ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್‌ ಕಾರ್ಯಕರ್ತರು ಆರೋಪಿಸಿ ತನಿಖೆಗೆ ಒತ್ತಾಯಿಸಿದರು.

ಈ ಕುರಿತು ಜೆಡಿಎಸ್‌ ತಾಲೂಕು ಜಮೀಲ್‌ ಗೌಂಡಿ, ಮುಖಂಡ ಅಮರಸಿಂಗ್‌ ರಜಪೂತ ಮಾತನಾಡಿ, ಚವಡಾಪುರ ಗ್ರಾ.ಪಂ ಅದ್ಯಕ್ಷ ಹಾಗೂ ಪಿಡಿಒ ಸೇರಿಕೊಂಡು ನರೇಗಾ ಯೋಜನೆಯಡಿಯಲ್ಲಿ ಲಕ್ಷಾಂತರ ರೂ. ಬೋಗಸ್‌ ಬಿಲ್‌ ಸೃಷ್ಟಿಸಿ, ಗ್ರಾ.ಪಂ ಕಾರ್ಯಾಲಯಕ್ಕೆ ಹೊಸ ಶೌಚಾಲಯ ಕಟ್ಟಿಸಿದ್ದಾಗಿ ಸುಳ್ಳು ಮಾಹಿತಿ ನೀಡಿ 50 ಸಾವಿರ ರೂ., ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶೌಚಾಲಯ ಕಟ್ಟಿಸಿದ್ದಾಗಿ ಸುಳ್ಳು ಹೇಳಿ 50 ಸಾವಿರ ರೂ., ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿದ್ದಾಗಿ ಹೇಳಿ 50 ಸಾವಿರ ರೂ. ಲಪಟಾಯಿಸಿದ್ದಾರೆ ಎಂದು ದೂರಿದರು.

ಗ್ರಾಮದಲ್ಲಿ ಸ್ಯಾನಿಟೈಸರ್‌, ಮಾಸ್ಕ್ ವಿತರಣೆ, ಸ್ವತ್ಛತೆಗಾಗಿ 6.5 ಲಕ್ಷ ರೂ. ಖರ್ಚು ತೋರಿಸಲಾಗಿದೆ. ಆದರೆ ಯಾರೊಬ್ಬರಿಗೂ ಸ್ಯಾನಿಟೈಸರ್‌ ನೀಡಿಲ್ಲ ಎಂದು ಆಪಾದಿಸಿದರು.

ಮುಖಂಡರಾದ ಶ್ರೀಕಾಂತ ದಿವಾನಜಿ, ರಾಜು ಜಮಾದಾರ ಗ್ರಾ.ಪಂ ಸದಸ್ಯ ಶರಣಪ್ಪ ಕಲಕೇರಿ, ಮುಖಂಡರಾದ ಸಾಯಬಣ್ಣ ಜಮಾದಾರ, ಮಾಜಿ ಸೈನಿಕ ಬಸವರಾಜ ಜಮಾದಾರ, ಕಲ್ಯಾಣಿ ಗಂಡೋಳಿ, ಮಾಂತು ಸಪ್ಪನಗೋಳ ಇದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.