![Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು](https://www.udayavani.com/wp-content/uploads/2024/12/kudur-415x306.jpg)
ಮಕ್ಕಳಿಗೆ ಪೌಷ್ಟಿಕ ಆಹಾರ ಲಾಭ ತಲುಪಲಿ
Team Udayavani, Dec 12, 2021, 10:25 AM IST
![6food](https://www.udayavani.com/wp-content/uploads/2021/12/6food-620x349.jpg)
ಚಿಂಚೋಳಿ: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರವಾಗಿರುವ ಬಾಳೆಹಣ್ಣು ಮತ್ತು ಮೊಟ್ಟೆ ನೀಡುತ್ತಿದ್ದು, ಮಕ್ಕಳಿಗೆ ಅದರ ಪ್ರಯೋಜನ ತಲುಪಿಸ ಬೇಕು ಎಂದು ತಹಶೀಲ್ದಾರ್ ಅಂಜುಮ ತಬಸುಮ್ ಶಿಕ್ಷಕರಿಗೆ ಸೂಚಿಸಿದರು.
ತಾಲೂಕಿನ ಕುಪನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಧ್ಯಾಹ್ನ ಭೇಟಿ ನೀಡಿ ಮಕ್ಕಳೊಂದಿಗೆ ಸರತಿಯಲ್ಲಿ ಕುಳಿತು ಬಿಸಿಯೂಟ ಸೇವಿಸಿದ ನಂತರ ಮಾತನಾಡಿದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಶಿಕ್ಷಕರು ಶಾಲೆಗೆ ಸಮಯಕ್ಕೆ ಸರಿಯಾಗಿ ಕರ್ತವ್ಯ ಹಾಜರಾಗಿ, ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಪಾಠದೊಂದಿಗೆ ಚಿತ್ರಕಲೆ, ನೃತ್ಯ, ಸಂಗೀತ ಕಲಿಸಬೇಕು. ಈ ಮೂಲಕ ಅವರಲ್ಲಿನ ಪ್ರತಿಭೆಯನ್ನು ಹೊರಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಸರ್ಕಾರ ಎಲ್ಲ ಮಕ್ಕಳಿಗೆ ಉಚಿತ ಪುಸ್ತಕ, ಬಟ್ಟೆಗಳನ್ನು ನೀಡುತ್ತಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆ ತರುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಹೇಳಿದರು. ಶಿಕ್ಷಕರು, ಶಾಲೆಯ ಸಿಬ್ಬಂದಿ, ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು](https://www.udayavani.com/wp-content/uploads/2024/12/kudur-415x306.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ](https://www.udayavani.com/wp-content/uploads/2024/12/13-15-150x90.jpg)
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-150x86.jpg)
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
![Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ](https://www.udayavani.com/wp-content/uploads/2024/12/Allama-150x86.jpg)
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
![Siddaramaiah](https://www.udayavani.com/wp-content/uploads/2024/12/sidda-4-150x83.jpg)
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
![Wadi-Pro](https://www.udayavani.com/wp-content/uploads/2024/12/Wadi-Pro-150x90.jpg)
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು](https://www.udayavani.com/wp-content/uploads/2024/12/kudur-150x111.jpg)
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
![Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ](https://www.udayavani.com/wp-content/uploads/2024/12/16-4-150x90.jpg)
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
![7](https://www.udayavani.com/wp-content/uploads/2024/12/7-33-150x80.jpg)
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
![Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು](https://www.udayavani.com/wp-content/uploads/2024/12/15-7-150x90.jpg)
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
![87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!](https://www.udayavani.com/wp-content/uploads/2024/12/14-9-150x90.jpg)
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.