![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 26, 2021, 11:26 AM IST
ವಾಡಿ: ಡಾ| ಬಿ.ಆರ್.ಅಂಬೇಡ್ಕರ್ ಮನುಸ್ಮೃತಿ ದಹಿಸಿದ ದಿನವನ್ನು ಪಟ್ಟಣದಲ್ಲಿ ದಲಿತರು ಮನುಸ್ಮೃತಿ ದಹಿಸುವ ಮೂಲಕ ಸ್ಮರಿಸಿಕೊಂಡರು.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ದಲಿತ ಸಮುದಾಯದ ಕಾರ್ಯಕರ್ತರು, ಜಾತಿ ಪೋಷಕ ಮನುಸ್ಮೃತಿ ಮಾನವನ ವಿರೋಧಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬೌದ್ಧ ಸಮಾಜದ ಸಹ ಕಾರ್ಯದರ್ಶಿ ಸೂರ್ಯಕಾಂತ ರದ್ದೇವಾಡಿ ಮನುಸ್ಮೃತಿ ಪ್ರತಿಗಳಿಗೆ ಬೆಂಕಿ ಹಚ್ಚಿದರು. ಮುಖಂಡರಾದ ಯಶ್ವಂತ ಧನ್ನೇಕರ, ಗೌತಮ ಕಟ್ಟಿ, ಗುರುಪಾದ ದೊಡ್ಡಮನಿ, ಚಂದ್ರಶೇಖರ ಧನ್ನೇಕರ, ಪ್ರಕಾಶ ಹುಣಚಡಗಿ, ರಘು ಭಟ್ಟರ್ಕಿ, ಷಣ್ಮುಖ ಮತ್ತಿತರರು ಈ ಸಂದರ್ಭದಲ್ಲಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.