![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 14, 2022, 11:46 AM IST
ಕಮಲಾಪುರ: ಗ್ರಾಮೀಣ ಮತಕ್ಷೇತ್ರದ ಲೇಂಗಟಿ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಶರಣಪ್ಪ ಕೊಲ್ಲೂರ ಮನೆಗೆ ಶಾಸಕ ಬಸವರಾಜ ಮತ್ತಿಮಡು ಭೇಟಿ ನೀಡಿ ಆತನ ಪತ್ನಿ ಪಾರ್ವತಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಸಹಾಯ ಧನ ನೀಡಿದರಲ್ಲದೇ, ಸರ್ಕಾರದಿಂದ ಮನೆ, ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.
ಮುಖಂಡರಾದ ಸಿದ್ಧಣ್ಣಗೌಡ ಪಾಟೀಲ ದಮ್ಮೂರ, ಸಂಗಮೇಶ ವಾಲಿ, ದೀಪಕ್ ಹೊಡಲ, ಸತೀಶ ಸೊರಡೆ, ವೀರು ಸ್ವಾಮಿ, ಸತೀಶ ಮಡಕಿ, ರಾಮರತನ್ ಮಡಕಿ, ರಾಜಕುಮಾರ್ ಮಂಠಾಳೆ, ಗಣಪತರಾವ್ ಪಾಟೀಲ, ಶಿವಾನಂದ ಗುದಗೆ, ಶಿವರಾಜ ಹತ್ರಿಕ್ಕಿ, ಮಲ್ಲಿಕಾರ್ಜುನ ಕೊಲ್ಲೂರೆ, ಹಣಮಂತರಾಯ, ಗಂಗಾರಾಮ ಲೇಂಗಟಿ, ಕುಪೇಂದ್ರ ಬಿಲಗುಂದಿ, ಅರುಣಕುಮಾರ ಸಿಂಗೆ, ಜೈ ಭೀಮ, ಕಮಲಾಕರ, ಶಿವಾನಂದ ಶಿಂಗೆ, ಪಾಸ್ವಾನ ಲೇಂಗಟಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.