![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 25, 2022, 10:24 AM IST
ಅಫಜಲಪುರ: ಸರ್ಕಾರದಿಂದ ಬರುವ ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕು ಅದ್ಯಕ್ಷ ರಮೇಶ ಹೂಗಾರ ಸಚಿವ ಸೋಮಣ್ಣ ಅವರಿಗೆ ದೂರು ಸಲ್ಲಿಸಿದರು.
ವಿಧಾನಸೌಧದಲ್ಲಿ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಅವರೊಂದಿಗೆ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, ಅಫಜಲಪುರ ತಾಲೂಕಿನಲ್ಲಿ ಅನೇಕ ಗ್ರಾ.ಪಂಗಳಲ್ಲಿ ಮನೆಗಳ ಹಂಚಿಕೆ ಮಾಡಲು ಹಣ ಪಡೆದುಕೊಳ್ಳಲಾಗುತ್ತಿದೆ. ಪಿಡಿಒ ಹಾಗೂ ಅಧ್ಯಕ್ಷ, ಚುನಾಯಿತ ಸದಸ್ಯರು ಹಣ ಹಂಚಿಕೊಂಡು ಮನೆ ಹಾಕುತ್ತಿದ್ದಾರೆ. ಅಲ್ಲದೇ ತಮಗೆ ಬೇಕಾದವರಿಗೆ ಮಾತ್ರ ಮನೆಗಳನ್ನು ಹಾಕುತ್ತಾರೆ. ಇವರ ಈ ಧೊರಣೆಯಿಂದಾಗಿ ಮನೆ ಇಲ್ಲದ ಬಡವರು ಈಗಲೂ ಗುಡಿಸಲುಗಳಲ್ಲಿ ವಾಸ ಮಾಡುವಂತಾಗಿದೆ. ಕೂಡಲೇ ತಾವು ಇದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಚಿವ ಸೋಮಣ್ಣ ಮಾತನಾಡಿ, ಕೂಡಲೇ ಅಧಿಕಾರಿಗಳ ಸಭೆ ಕರೆದು ಗ್ರಾ.ಪಂಗಳಿಗೆ ಕಡಕ್ ಸೂಚನೆ ನೀಡುತ್ತೇನೆ. ಎಲ್ಲಾ ಗ್ರಾ.ಪಂಗಳಲ್ಲಿ ಗ್ರಾಮ ಸಭೆ ನಡೆಸಿದ ಬಳಿಕವೇ ಮನೆ ಹಂಚಿಕೆ ಮಾಡುವಂತೆ ಸೂಚಿಸುತ್ತೇನೆ ಎಂದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.