Chincholi: ವಸತಿ ಶಾಲೆಯಲ್ಲಿ ಮೂಲ ಸೌಕರ್ಯ ವಂಚಿತ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Aug 6, 2023, 4:06 PM IST
ಕಲಬುರಗಿ: ವಿದ್ಯಾರ್ಥಿಗಳಿಗೆ ಊಟ, ಉಪಹಾರ, ಕುಡಿಯುವ ನೀರು ಸೌಕರ್ಯಗಳನ್ನು ಕೊಡುತ್ತಿಲ್ಲ, ಬಡವರ ಮಕ್ಕಳಿಗೆ ನಿರ್ಲಕ್ಷ್ಯ ಮಾಡಿ ಉಪವಾಸ ಮಲಗುವ ಪರಿಸ್ಥಿತಿ ಬಗ್ಗೆ ಮಕ್ಕಳು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು ಪ್ರತಿಭಟಿಸಿದರು.
ಸ್ಥಳಕ್ಕೆ ಚಿಂಚೋಳಿ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
ಊಟ, ಬಟ್ಟೆ, ಹಾಸಿಗೆ, ಹೊದಿಕೆ ಮತ್ತು ಊಟದ ತಟ್ಟೆ ಇಲ್ಲ, ಬಿಸಿ ನೀರು ಇಲ್ಲ, ಕುಡಿಯುವ ನೀರು, ಟ್ಯಾಂಕರ್ ನಲ್ಲಿ ತರಲಾಗುತ್ತಿದೆ. ಇದರಿಂದಾಗಿ ಜ್ವರ, ಕೆಮ್ಮು, ನೆಗಡಿ, ಕಣ್ಣು ಕೆಂಪು ಆಗುತ್ತಿವೆ ಎಂದು ಮಕ್ಕಳು ಪೋಲಿಸರಿಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.