![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 26, 2022, 12:09 PM IST
ಜೇವರ್ಗಿ: ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಂದಾರ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ತಾಲೂಕು ವೀರಶೈವ ಸಮಾಜದ ವತಿಯಿಂದ ಮಂಗಳವಾರ ಶಾಸಕ ಡಾ| ಅಜಯಸಿಂಗ್, ತಹಶೀಲ್ದಾರ್ ವಿನಯಕುಮಾರ ಪಾಟೀಲ ಮೂಲಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ವೀರಶೈವ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸಿದ್ಧು ಸಾಹು ಅಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಂದಾರ ಅವರನ್ನು ಜೇವರ್ಗಿಯಿಂದ ಯಾದಗಿರಿ ಜಿಲ್ಲೆ ಡಯಟ್ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆ ಮಾಡಲಾಗಿದೆ. ಅವರಿಂದ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಆದ್ದರಿಂದ ಯಾರಧ್ದೋ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದರು.
ವೀರಶೈವ ಸಮಾಜದ ಮುಖಂಡರಾದ ರಾಜಶೇಖರ ಸೀರಿ, ಸಂಗನಗೌಡ ಪಾಟೀಲ ಗುಳ್ಳಾಳ, ಶಿವಕುಮಾರ ಕಲ್ಲಾ, ಗುರುಲಿಂಗಯ್ಯಸ್ವಾಮಿ ಯನಗುಂಟಿ, ಅಶೋಕ ಗುಡೂರ, ಶಾಂತವೀರ ಪಾಟೀಲ, ಮಲ್ಲಿಕಾರ್ಜುನ ಬಿರಾದಾರ, ಭಗವಂತ್ರಾಯ ನೆಂಗಾ, ಶ್ರೀಶೈಲಗೌಡ ಕರಕಿಹಳ್ಳಿ, ರವಿ ಅವಂಟಿ, ಈರಣ್ಣಗೌಡ ಅವರಾದ, ವಿಶ್ವ ಪಾಟೀಲ, ಸಾಹೇಬಗೌಡ ಬುಟ್ನಾಳ, ಪ್ರಕಾಶ ಪಾಟೀಲ, ಸಿದ್ಧು ಸ್ಥಾವರಮಠ, ಅಯ್ಯಣಗೌಡ ಮಾವನೂರ, ಕೇದಾರಲಿಂಗಯ್ಯ ಹಿರೇಮಠ, ವಿಶಾಲ ಭಂಕೂರ, ವಿಶಾಲ ಪವಾರ ಮತ್ತಿತರರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.