![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 9, 2021, 10:41 AM IST
ಜೇವರ್ಗಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಉತ್ತರಾದಿ ಮಠದ ಯತಿ ಶ್ರೀ ಸತ್ಯಪ್ರಮೋದ ತೀರ್ಥರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ 8:00ಗಂಟೆಗೆ ರಾಮ ದೇವರು ಹಾಗೂ ಸತ್ಯಪ್ರಮೋದ ತೀರ್ಥರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ 1:00ಗಂಟೆಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿಪ್ರ ಸಮಾಜದ ಮುಖಂಡರಾದ ಲಕ್ಷ್ಮಣರಾವ ಆಲಬಾಳ, ಡಾ| ಗುರುರಾಜ ಜೋಶಿ ಯಡ್ರಾಮಿ, ರಮೇಶಬಾಬು ವಕೀಲ, ಗುರುರಾಜ ಆಲಬಾಳ, ಸುದರ್ಶನ್ ಆಲಬಾಳ, ದತ್ತಾತ್ರೆಯರಾವ್ ಕುಲಕರ್ಣಿ, ಕೋಳಕೂರ ದತ್ತಾತ್ರೆಯರಾವ್ ರೇವನೂರ, ಕಿಶನರಾವ್ ಕುಲಕರ್ಣಿ ಹೇಮನೂರ, ಪ್ರದೀಪ ಆಲಬಾಳ, ಅಪ್ಪಾರಾವ ಪಾಟೀಲ ಕೂಟನೂರ, ಶಿವರಾಮ ಜೋಶಿ, ಯಾದವೇಂದ್ರ ಜೋಶಿ, ಹಣಮಂತರಾವ ಕುಲಕರ್ಣಿ ಕೂಟನೂರ, ಮನೋಜ ಕುಲಕರ್ಣಿ, ನಾರಾಯಣ ನೀಲೂರ, ಶ್ರೀಪಾದರಾವ್ ಯರಗಲ್, ಪವನಾಚಾರ್ಯ ಜೋಶಿ, ಶ್ರೀನಿವಾಸ ಮಳ್ಳಿ, ನಟರಾಜ ಕುಲಕರ್ಣಿ ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.