Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ


Team Udayavani, Sep 29, 2024, 10:33 AM IST

3-sedam

ಸೇಡಂ: ಪತಿಯಿಂದಲೇ ಪತ್ನಿ ಹತ್ಯೆಯಾದ ಘಟನೆ ಸೆ.28ರ ಶನಿವಾರ ರಾತ್ರಿ ತಾಲೂಕಿನ ಬಟಗೇರಾ ಎಂಬಲ್ಲಿ ನಡೆದಿದೆ.

ತಾಲೂಕಿನ ಬಟಗೇರಾ(ಬಿ) ನಿವಾಸಿ ನಾಗಮ್ಮ ಶೇಕಪ್ಪ (45) ಕೊಲೆಯಾದ ಮಹಿಳೆ. ಪತಿ ಶೇಕಪ್ಪ ಮಾದ್ವಾರ (50) ಕೊಲೆ ಮಾಡಿದಾತ.

ನಾಗಮ್ಮ ಅವರು ಶೇಕಪ್ಪ ಅವರ ಮೊದಲ ಪತ್ನಿಯಾಗಿದ್ದು, ಶೇಕಪ್ಪ ಕಳೆದ 5-6 ವರ್ಷದ ಹಿಂದೆ 2ನೇ ಮದುವೆ ಮಾಡಿಕೊಂಡಿದ್ದರು. ಈ ಕಾರಣಕ್ಕೆ ಹಾಗೂ ಕುಡಿತದ ಚಟ ಹೊಂದಿದ್ದ ಎನ್ನುವ ಕಾರಣಕ್ಕೆ ಆಗಾಗ ಗಂಡ ಹೆಂಡತಿ ಮಧ್ಯೆ ಜಗಳವಾಗುತ್ತಿತ್ತು ಎನ್ನಲಾಗಿದೆ.

ಪತ್ನಿ ನಾಗಮ್ಮ ಅನ್ಯರ ಮನೆಯಲ್ಲಿ ಕೆಲಸ ಮಾಡಿಕೊಂಡು ವಾಸವಿದ್ದಳು. ಸೆ.28ರ ಶನಿವಾರದಂದು ನಾಗಮ್ಮಳ ತಮ್ಮ ಹಾಗೂ ಆತನ ಪತ್ನಿ(ನಾಗಮ್ಮಳ ಅತ್ತಿಗೆ) ಮನೆಗೆ ಬಂದು ಇಬ್ಬರ ನಡುವೆ ರಾಜಿ ಸಂಧಾನ ಮಾಡಿಸಿದ್ದಾರೆ. ರಾತ್ರಿ ಊಟ ಮುಗಿಸಿ ನಾಗಮ್ಮಳ ತಮ್ಮ ತನ್ನ ಪತ್ನಿಯನ್ನು ಅಲ್ಲೇ ಬಿಟ್ಟು ಹೋಗಿದ್ದರು ಎನ್ನಲಾಗಿದೆ.

ನಾಗಮ್ಮ ಹಾಗೂ ಶೇಕಪ್ಪ ಒಂದು ಕೊಣೆಯಲ್ಲಿ ಮಲಗಿದ್ದರು. ಈ ನಡುವೆ ಗಂಡ- ಹೆಂಡತಿ ಮಧ್ಯೆ ಜಗಳವಾಗಿದೆ. ಇದರಿಂದ ಕೋಪಗೊಂಡ ಶೇಕಪ್ಪ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಉಸಿರುಗಟ್ಟಿಸಿದ್ದಾನೆ. ನಂತರ ಕೊಡಲಿಯಿಂದ ಕುತ್ತಿಗೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮೃತ ನಾಗಮ್ಮಳಿಗೆ 3 ಜನ ಹೆಣ್ಣು ಮಕ್ಕಳಿದ್ದಾರೆ. ಮೊದಲ ಮಗಳಿಗೆ ಮದುವೆಯಾಗಿದ್ದು, 2ನೇ ಮಗಳು ತವರಲ್ಲಿದ್ದು, 3ನೇ ಮಗಳೊಂದಿಗೆ ನಾಗಮ್ಮ ವಾಸವಿದ್ದಳು.

ಆರೋಪಿ ಶೇಕಪ್ಪನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.