![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 28, 2022, 11:30 AM IST
ಮಾದನಹಿಪ್ಪರಗಿ: ಮಾದಾರ ಚೆನ್ನಯ್ಯ, ಶಿವಲಿಂಗೇಶ್ವರ ವಿರಕ್ತ ಮಠಗಳಿಗೆ ಹೋಗುವ ಮುಖ್ಯಬೀದಿಯಲ್ಲಿ ಚರಂಡಿ ನೀರು ನಿಂತು ಗಬ್ಬೆದ್ದು ನಾರುತ್ತಿದ್ದರೂ ಗ್ರಾಮ ಪಂಚಾಯಿತಿ ಗಮನ ಹರಿಸುತ್ತಿಲ್ಲವೆಂದು ಶ್ರೀ ಮಠಗಳ ಭಕ್ತರು ಆರೋಪಿಸಿದ್ದಾರೆ.
ಅನುದಾನದ ನೆಪ ಹೇಳಿಕೊಂಡು ಅಭಿವೃದ್ಧಿಯತ್ತ ಗಮನ ನೀಡದ ಗ್ರಾಮ ಪಂಚಾಯಿತಿ ಸದಸ್ಯರು ಇಚ್ಛಾಶಕ್ತಿ ಕೊರತೆ ತೋರುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಿತ್ಯ ನಸುಕಿನಲ್ಲಿಯೇ ಬರಿಗಾಲಲ್ಲಿ ಶ್ರೀಗಳ ಮಠದ ದರ್ಶನಕ್ಕೆ ಬರುವವರಿಗೆ ಬಹಳ ಕಿರಿಕಿರಿಯಾಗಿದೆ. ಸುತ್ತಮುತ್ತಲಿನ ಮನೆಗಳಲ್ಲಿನ ನಿವಾಸಿಗಳು ನಿಂತ ನೀರಿನ ವಾಸನೆಯಿಂದ ಬೆಸತ್ತು ಹೋಗಿದ್ದಾರೆ. ವಿದ್ಯಾರ್ಥಿಗಳು ಸೈಕಲ್ ಮೇಲೆ ಹೋಗುವಾಗ ಈ ಕೊಚ್ಚೆ ನೀರಿನಲ್ಲಿ ಬಿದ್ದ ಉದಾಹರಣೆಗಳು ಅನೇಕ. ಸಣ್ಣಮಕ್ಕಳು, ವೃದ್ಧರು ಈ ಹಾದಿಯಲ್ಲಿ ಬರಬೇಕಾದರೆ ಇದೇ ನೀರಿನಲ್ಲಿ ನಡೆದು ಬರಬೇಕಾಗಿದೆ.
ಚರಂಡಿ ನೀರು ತಗ್ಗು ಪ್ರದೇಶದಲ್ಲಿ ನಿಲ್ಲುತ್ತಿದೆ. ಈ ನೀರನ್ನು ಬೇರೆಡೆ ಸಾಗಿಸಲು ಮುಂದಾದಾಗ ಅಲ್ಲಿನ ಜಾಗದ ಮಾಲೀಕರು ಅಡ್ಡಿಪಡಿಸಿದ್ದಾರೆ. ಮಠದ ಜಾತ್ರೆ ಸಮೀಪ ಬಂದಿರುವುದರಿಂದ ಪರ್ಯಾಯವಾಗಿ ಮುರುಮ್ ಹಾಕಿ ಎತ್ತರ ಮಾಡಿ ನೀರು ಸಾಗಿಸಲು ಇನ್ನೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. -ಗೀತಾ ಶರಣಬಸಪ್ಪ ಜಿಡ್ಡಿಮನಿ, ಸದಸ್ಯೆ, ವಾರ್ಡ್ ನಂ.6
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.