![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 31, 2022, 12:51 PM IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯವಸ್ಥಿತ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹಿರಿಯ ದಲಿತ ಮುಖಂಡ ಡಾ| ವಿಠuಲ ದೊಡ್ಡಮನಿ ಆರೋಪಿಸಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲಸ್ವಾಮಿಗಳು ಸಿದ್ದರಾಮಯ್ಯ ತೇಜೋವಧೆ ಮಾಡುವ ಕುತಂತ್ರ ನಡೆಸುತ್ತಿದ್ದಾರೆ. ಬಿಜೆಪಿ ಮತ್ತು ಆರ್ ಎಸ್ಎಸ್ ತಂತ್ರವಾಗಿದೆ. ಕಾಂಗ್ರೆಸ್ ನಲ್ಲಿ ಪ್ರಬಲ ವ್ಯಕ್ತಿಯಾಗಿರುವ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನವನ್ನು ಕೋಮುವಾದಿ ಶಕ್ತಿ ಮಾಡುತ್ತಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ವಿರುದ್ಧ ಸ್ವಾಮೀಜಿಗಳ ವಿರುದ್ಧ ಹೋರಾಟಕ್ಕೆ ಮುಂದಾದರೆ ದಲಿತ ಸಂಘಟನೆಗಳು ಪ್ರತಿಯಾಗಿ ಹೋರಾಟ ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕೋಮುವಾದಿ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಬಿಜೆಪಿಗೆ ಕೇಡುಗಾಲ ಬಂದಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದರು.
ಹಿರಿಯ ಮುಖಂಡರಾದ ಬಸಯ್ಯ ಗುತ್ತೇದಾರ, ಮಹಾಂತೇಶ ಕೌಲಗಿ, ಶಿವಶಣಪ್ಪ ಕೋಬಾಳ, ಮಲ್ಲಿಕಾರ್ಜುನ ಪೂಜಾರಿ, ನಿಂಗಪ್ಪ ಹೇರೂರು, ಎ.ಬಿ. ಹೊಸಮನಿ, ಅರ್ಜುನ ಭದ್ರೆ ಮುಂತಾದವರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.