ಮಕ್ಕಳ ಮನಸ್ಸು ನಿಷ್ಕಲ್ಮಷ: ಸಿದ್ಧಲಿಂಗ ಸ್ವಾಮೀಜಿ


Team Udayavani, Nov 15, 2021, 11:28 AM IST

4child

ಯಡ್ರಾಮಿ: ಮಕ್ಕಳಿಗೆ ಪಠ್ಯವಿಷಯಗಳ ಬೋಧನೆ ಜತೆಗೆ ಜೀವನ ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ವಿರಕ್ತಮಠದ ಪೂಜ್ಯ ಸಿದ್ಧಲಿಂಗ ಮಹಾ ಸ್ವಾಮೀಜಿ ನುಡಿದರು.

ಸುಂಬಡ ಗ್ರಾಮದ ಇಂದಿರಾಗಾಂ ಧಿ ವಸತಿ ಶಾಲೆಯಲ್ಲಿ ರವಿವಾರ ಆಯೋಜಿಸಿದ್ದ ಮಕ್ಕಳ ಹಾಗೂ ಪಂಡಿತ ಜವಾಹರಲಾಲ ನೆಹರು ಜನ್ಮದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮಕ್ಕಳ ಮನಸ್ಸು ಹೂವಿನಂತೆ ಮೃದು, ನಿಷ್ಕಲ್ಮಷ ಆಗಿರುತ್ತದೆ. ಮೃದು ಮನಸ್ಸುಗಳನ್ನು ಗೆಲ್ಲುವ ಮೂಲಕ ಶಿಕ್ಷಕರಾದವರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆಯಬೇಕು. ಹೀಗಾದಾಗ ಮಾತ್ರ ಮಕ್ಕಳು ಶಿಕ್ಷಕರನ್ನು ಗೌರವದಿಂದ ಕಂಡು, ಮುಂದೆ ತಮ್ಮ ಜೀವನ ತಾವೇ ರೂಪಿಸಿಕೊಳ್ಳಲು ಸಮರ್ಥರಾಗುತ್ತಾರೆ ಎಂದರು. ಮಕ್ಕಳಲ್ಲಿ ನೈತಿಕ, ಮಾನವೀಯ ಮೌಲ್ಯಗಳ ಕುರಿತು ತಿಳಿ ಹೇಳಬೇಕು. ಮಕ್ಕಳು ಮಣ್ಣಿನ ಮುದ್ದೆಯಲ್ಲ. ಅವರಲ್ಲಿ ದೈವತ್ವದ ರೂಪವಿರುತ್ತದೆ. ಅವರ ಮೂಲಕವೂ ಶಿಕ್ಷಕರು ಸಾಕಷ್ಟು ಕಲಿಯಬೇಕಾದ ಸನ್ನಿವೇಶಗಳು ಇರುತ್ತವೆ. ಈ ಸೂಕ್ಷ್ಮತೆಗಳನ್ನು ಶಿಕ್ಷಕರು ತಿಳಿದು, ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲ ಪರಮೇಶ್ವರ ಮೇಲಿನಮನಿ ಪ್ರಾಸ್ತಾವಿಕವಾರಿ ಮಾತನಾಡಿದರು. ನಿಲಯ ಪಾಲಕ ಅರವಿಂದ ದೇಸಾಯಿ, ಶಿಕ್ಷಕರಾದ ಸಂತೋಷ ಮೆಡೇದರ, ಬಸವರಾಜ ಮಾಶ್ಯಾಲ, ಸಿದ್ಧಪ್ಪ ಕೋನಹಳ್ಳಿ, ನವಶದ್‌ ಭಾಷಾ, ಮಲ್ಲಿಕಾರ್ಜುನ ಯಾದಗಿರಿ, ಬಿ.ಎಸ್‌.ಬಿರಾದಾರ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.