ಚುನಾವಣೆಗಳ ಘನತೆ ಎತ್ತಿಹಿಡಿಯಿರಿ; 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಮತದಾನದಲ್ಲಿ ಭಾಗವಹಿಸುವುದು

Team Udayavani, Jan 26, 2021, 4:32 PM IST

ಚುನಾವಣೆಗಳ ಘನತೆ ಎತ್ತಿಹಿಡಿಯಿರಿ; 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ಕಲಬುರಗಿ: ಭಾರತದ ಪ್ರಜೆಗಳಾದ ನಾವು ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸದೊಂದಿಗೆ ಪ್ರಜಾಸತ್ತಾತ್ಮಕ ಸಂಪ್ರದಾಯ ಮತ್ತು ಮುಕ್ತ ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯ ಬೇಕೆಂದು ಪ್ರಾದೇಶಿಕ ಆಯುಕ್ತ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯ
ದರ್ಶಿ ಡಾ| ಎನ್‌.ವಿ.ಪ್ರಸಾದ್‌ ತಿಳಿಸಿದರು.

ನಗರದ ಚಂದ್ರಶೇಖರ್‌ ಪಾಟೀಲ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರ ಅಭಿಯಾನದ
ಫಲಕಕ್ಕೆ ಸಹಿ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮತದಾರರನ್ನು ಜಾಗೃತಿ, ಸುರಕ್ಷಿತ ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿ ಕಾರಿ ವಿ.ವಿ. ಜೋತ್ಸಾ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಪ್ರತಿದಿನ ನಾವೂ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು,
ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಮತದಾನದಲ್ಲಿ ಭಾಗವಹಿಸುವುದು ಮಾತ್ರವಲ್ಲ, ಅದರೊಂದಿಗೆ ಸರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ಅಗತ್ಯವೆಂದರು.

ಇದೇ ಸಂದರ್ಭದಲ್ಲಿ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿ, ಚುನಾವಣೆ ಕುರಿತು ಜಾಗೃತಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಾದೇಶಿಕ ಆಯುಕ್ತ ಡಾ| ಪ್ರಸಾದ್‌ ವಿತರಿಸಿದರು. ಅಲ್ಲದೇ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ  ಏರ್ಪಡಿಸಲಾಗಿದ್ದ ವಿವಿಧ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.

ಜಿಪಂ ಸಿಇಒ ಡಾ| ಪಿ.ರಾಜಾ, ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತ ಬಲರಾಮ ಲಮಾಣಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್‌, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಂಟಿ, ಶಿಕ್ಷಣ ಇಲಾಖೆಯ ಅ ಧಿಕಾರಿ ಮಾರುತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ದೈಹಿಕ ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.