ಅನ್ಯಾಯವಾಗದಂತೆ ಕ್ರಮ: ಸಚಿವ

ಜ್ಯುಬಿಲಿಯಂಟ್‌ ನೌಕರರ ಸೋಂಕು ಪತ್ತೆಗೆ ಪರಿಶೀಲನೆ

Team Udayavani, May 1, 2020, 3:31 PM IST

ಅನ್ಯಾಯವಾಗದಂತೆ ಕ್ರಮ: ಸಚಿವ

ಸಾಂದರ್ಭಿಕ ಚಿತ್ರ

ಮೈಸೂರು: ಜ್ಯುಬಿಲಿಯಂಟ್‌ ನೌಕರನಿಗೆ ಸೋಂಕು ಎಲ್ಲಿಂದ ಬಂತು ಎನ್ನುವುದನ್ನು ಪತ್ತೆಹಚ್ಚಲು ಮೂರ್‍ನಾಲ್ಕು ಮೂಲಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಚಿವ ಎಸ್‌. ಟಿ.ಸೋಮಶೇಖರ್‌ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿ, ಯಾವ ರಾಜ್ಯದಲ್ಲೂ ಸೋಂಕು ಹರಡಿರುವ ಮೂಲ ಪತ್ತೆಗೆ ಪ್ರಯತ್ನ ಮಾಡುತ್ತಿಲ್ಲ. ರೋಗ ಎಲ್ಲಿಂದ, ಯಾರಿಗೆ ಬರುತ್ತದೆ ಎನ್ನುವುದನ್ನು ಪತ್ತೆ ಸಾಧ್ಯವಿಲ್ಲ. ಆದರೆ, ನಂಜನಗೂಡಿನ ಶಾಸಕರು ಸೋಂಕು ಕಾರ್ಖಾನೆ ನೌಕರರನಿಗೆ ಬಂದ ಸೋಕು ತಗುಲಿರುವ ಮೂಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಲ್ಲಿನ ಸಂಸದರೂ ಮೂಲದ ಬಗ್ಗೆ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿ ಹರ್ಷಗುಪ್ತ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಗೆ ದೆಹಲಿ, ಬೆಂಗಳೂರಿಂದ ಕೆಲವರು ಬಂದು ಹೋಗಿರುವುದು ಸೇರಿದಂತೆ ಮೂರ್‍ನಾಲ್ಕು ಮೂಲಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು. ತನಿಖೆ ಆರಂಭಿಸಿರುವ ಹರ್ಷಗುಪ್ತ ಅವರು ಕೆಲವು ಮಾಹಿತಿ ಕೇಳಿದ್ದಾರೆ. ಪ್ರಕರಣ ಸಂಬಂಧ ಮೈಸೂರು ಡೀಸಿ, ಎಸ್‌ಪಿ, ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ, ಎಲ್ಲಾ ಅಧಿಕಾರಿಗಳು ನೀಡಿದ ಅಭಿಪ್ರಾಯ ಪಡೆದು ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ನಂಜನಗೂಡು, ಮೈಸೂರಿನ ವಿವಿಧ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ನೌಕರರಿಗೆ ಈ ತಿಂಗಳ ಸಂಬಳ ನೀಡಿಲ್ಲ ಎಂದ ದೂರು ಕೇಳಿ ಬಂದಿವೆ.
ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ವೇತನ ಮಂಜೂರು ಮಾಡಿಸುವಂತೆ ಕಾರ್ಮಿಕ ಸಚಿವ ರಿಗೆ ಲಿಖೀತ ರೂಪದಲ್ಲಿ ಮನವಿ ಮಾಡಿಕೊಂಡಿದ್ದೇನೆ.
ಇನ್ನೆರಡು ದಿನದಲ್ಲಿ ಕಾರ್ಮಿಕ ಸಚಿವರು ಮೈಸೂರಿಗೆ ಆಗಮಿಸಿ, ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸ ಲಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಅನ್ಯಾಯವಾಗ ದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಏಕಮುಖ ತೀರ್ಮಾನವಿಲ್ಲ: ಮೈಸೂರು ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಿಸುವ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ಅಧಿಕಾರಿ ಹಾಗೂ ಜನರ ಅಭಿಪ್ರಾಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.