ಉತ್ತಮ ಕೆಲಸ ಮಾಡಲು ಸಹಕರಿಸಿ


Team Udayavani, Jun 3, 2020, 5:28 AM IST

mys forest

ಹುಣಸೂರು: ಹುಣಸೂರು ಎಸಿಎಫ್‌ ಪ್ರಸನ್ನಕುಮಾರ್‌ ವನ್ಯಜೀವಿ ಸಂರಕ್ಷಣೆ ಹಾಗೂ ಬೆಂಕಿ ನಿರ್ವಹಣೆ, ಕಚೇರಿಯಲ್ಲೂ ಉತ್ತಮ ಕೆಲಸ ಮಾಡಿದ ಶ್ರಮಜೀವಿ ಎಂದು ಡಿಸಿಎಫ್‌ ಮಹೇಶ್‌ಕುಮಾರ್‌ ಪ್ರಶಂಸಿಸಿದರು.

ನಾಗರಹೊಳೆಯಲ್ಲಿ ಡಿಸಿಎಫ್‌ ಆಗಿ ಬಡ್ತಿ ಪಡೆದು  ಮೈಸೂರಿಗೆ ವರ್ಗವಾಗಿರುವ ಪ್ರಸನ್ನಕುಮಾರ್‌, ನಿವೃತ್ತಿಯಾದ ಮೇಟಿಕುಪ್ಪೆ ಎಸಿಎಫ್‌ ಕೇಶವೇಗೌಡ ಹಾಗೂ ಆರು ಮಂದಿ ಅರಣ್ಯ ಸಿಬ್ಬಂದಿಯನ್ನು ಸನ್ಮಾನಿಸಿ ಮಾತನಾಡಿದ ಅವರು,  ಡಿಸಿಎಫ್‌ ಆಗಿ ಪದೋನ್ನತಿ ಪಡೆದು ವರ್ಗವಾದರೂ ಕೆಲ ತಿಂಗಳು ಇಲ್ಲೇ ಉಳಿಸಿಕೊಳ್ಳಲಾಗಿತ್ತು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿಸಿಎಫ್‌ ಪ್ರಸನ್ನಕುಮಾರ್‌, ತಾವು ಹಲವೆಡೆ ಕೆಲಸ ಮಾಡಿದ್ದು, ವಿಶ್ವವಿಖ್ಯಾತ ನಾಗರಹೊಳೆ  ಉದ್ಯಾನವನದಲ್ಲಿ ಕೆಲಸ ಡಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ, ತಮ್ಮ ಅವಧಿಯಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದಕ್ಕೆ ಧನ್ಯವಾದ ಹೇಳಿದರು. ನಿವೃತ್ತಿ ಹೊಂದಿದ ಮೇಟಿಕುಪ್ಪೆ ಎಸಿಎಫ್‌ ಕೇಶವೇಗೌಡ,  ನಾಗರಹೊಳೆ ಎಸಿಎಫ್‌ ಪೌಲ್‌ ಅಂಥೋಣಿ, ಹುಣಸೂರು ವಲಯದ ಆರ್‌ಎಫ್‌ಒ ಹನುಮಂತರಾಜು, ಸಿಬ್ಬಂದಿ ಸಿದ್ದಶೆಟ್ಟಿ, ಶಿವಸ್ವಾಮಿ, ಹುಚ್ಚಯ್ಯ, ಡಿ.ಬಿ.ಕುಪ್ಪೆ ವಲಯದ ಬಲ್ಲು ಹಾಗೂ ಆನೆಚೌಕೂರು ವಲಯದ ವಾಚರ್‌ ನಾಣಯ್ಯ,

ನಾಗರಹೊಳೆ ವಲಯದ ವಾಚರ್‌ ರಾಜುರನ್ನು  ಸನ್ಮಾನಿಸಿ, ಇದೇ ವೇಳೆ ಹುಣಸೂರು ವಲಯದ ನೂತನ ಎಸಿಎಫ್‌ ಸತೀಶ್‌ರನ್ನು ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಆರ್‌ಎಫ್‌ಒಗಳಾದ ರವೀಂದ್ರ, ಅಮಿತ್‌ಗೌಡ, ವಿನಯ್‌, ಗಿರೀಶ್‌,  ಸುಬ್ರಹ್ಮಣ್ಯ, ಸಂತೋಷ್‌ಕುಮಾರ್‌, ಶಿವಾನಂದ ನಿಂಗಾಣಿ ಹಾಗೂ ಡಿಆರ್‌ಎಫ್‌ಒಗಳು, ನ್ಯಾಚುರಲಿಸ್ಟ್‌ ಗೋಪಿ, ಅರಣ್ಯ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್

Kaagada movie review

Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.