![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 25, 2021, 12:38 PM IST
ಮೈಸೂರು: ವಿಶ್ವ ಪೋಲಿಯೋ ದಿನದ ಅಂಗವಾಗಿ ರೋಟರಿ ವಲಯ 7 ಹಾಗೂ 8 ವತಿಯಿಂದ ಭಾನುವಾರ ಸೈಕಲ್ ಜಾಥಾ ನಡೆಯಿತು. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಎದುರು ಮೇಯರ್ ಸುನಂದ ಪಲನೇತ್ರ ಅವರು ಜಾಥಾಕ್ಕೆ ಚಾಲನೆ ನೀಡಿ, 5 ವರ್ಷದ ಒಳಗಿನ ಮಕ್ಕಳಿಗೆ ಮರೆಯದೆ ಪೋಲಿಯೋ ಹಾಕಿಸಿ.
ಪೊಲಿಯೋ ನಿರ್ಮೂಲನೆಗೆ ಎಲ್ಲರೂ ಸಹಕರಿಸಬೇಕು. ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ಬಳಿಕ 300ಕ್ಕೂ ಹೆಚ್ಚು ಸೈಕಲ್ ಪಟು ಗಳು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸೈಕಲ್ ಜಾಥಾ ಆರಂಭಿಸಿ ಹಾರ್ಡಿಂಗ್ ವೃತ್ತ, ಸಬರ್ಬನ್ ಬಸ್ ಸ್ಟ್ಯಾಂಡ್ ಮುಂಭಾಗದ ಹಾದು ಹೋಗಿ ನಂತರ ಇರ್ವಿನ್ ರಸ್ತೆಯನ್ನು ಸಾಗಿ ಮುಖ್ಯ ಪೋಸ್ಟ್ ಆಫೀಸ್ ವೃತ್ತ,
ಆಯುರ್ವೇದಿಕ್ ಆಸ್ಪತ್ರೆ ವೃತ್ತದಿಂದ ರೈಲ್ವೆ ಸ್ಟೇಷನ್ ವೃತ್ತದ ಮೂಲಕ ತೆರಳಿ ಅಲ್ಲಿಂದ ಮೆಟ್ರೋಪೋಲ್ ವೃತ್ತದಿಂದ ಮುಂದೆ ಮುಡಾ ವೃತ್ತದಿಂದ ಪಾಲಿಕೆ ಮುಂಭಾಗ ಹಾದ ಹೋಗಿ ಮತ್ತೆ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಕೊನೆಗೊಳಿಸಿದರು. ಈ ವೇಳೆ ರೋಟರಿ ಜಿಲ್ಲಾ ಗವರ್ನರ್ ಎ.ಆರ್.ರವೀಂದ್ರ ಭಟ್, ರೋಟರಿ ಯನ್ ಕೇಶವ್, ಸಹಯಕ ಗವರ್ನರ್ ರವಿಶಂಕರ್, ಎಸ್.ಆರ್.ಸ್ವಮಿ, ರತ್ನರಜು, ವಿವೇಕ್, ಮನೋಹರ್ ಇತರರಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.