![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 4, 2022, 11:18 AM IST
ಹುಣಸೂರು: ಗಣೇಶ ಹಬ್ಬದ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ದಕ್ಷಿಣ ವಲಯದ ಐ.ಜಿ.ಪಿ. ಪ್ರವೀಣ್ ಮಧುಕರ್ ಪವಾರ್ ಸೂಚಿಸಿದರು.
ಹುಣಸೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದ ಅವರು ಉಪವಿಭಾಗ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಗಣೇಶೋತ್ಸವದ ಕುರಿತು ಮಾಹಿತಿ ಪಡೆದುಕೊಂಡ ಅವರು ನಿಯಮಾನುಸಾರ ಕಟ್ಟು ನಿಟ್ಟಿನ ಕ್ರಮ ವಹಿಸಬೇಕು. ಯಾವುದೇ ಘಟನೆಗಳಿಗೆ ಆಸ್ಪದ ಕೊಡದಂತೆ ಎಚ್ಚರ ವಹಿಸಬೇಕೆಂದರು.
ಅಪರಾಧ ಪ್ರಕರಣಗಳ ಪ್ರಗತಿ ಪರಿಶೀಲನೆ ನಡೆಸಿದ ಐಜಿಪಿಯವರು ಹುಣಸೂರು, ಎಚ್.ಡಿ. ಕೋಟೆ ತಾಲೂಕುಗಳು ಕೇರಳ ಗಡಿಯಂಚಿನಲ್ಲಿದ್ದು, ಎಚ್ಚರ ವಹಿಸಬೇಕು. ಇನ್ನು ಬಾಕಿ ಉಳಿದ ಹಳೇ ಪ್ರಕರಣ ಪತ್ತೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ತಾಕೀತು ಮಾಡಿದರು.
ಸಭೆಯಲ್ಲಿ ಎಸ್.ಪಿ. ಚೇತನ್.ಆರ್, ಅಡಿಷನಲ್ ಎಸ್.ಪಿ.ನಂದಿನಿ, ಡಿವೈಎಸ್ಪಿ ರವಿಪ್ರಸಾದ್ ಸೇರಿದಂತೆ ಹುಣಸೂರು, ಎಚ್.ಡಿ.ಕೋಟೆ, ಪಿರಿಯಾಪಟ್ಟಣ ತಾಲೂಕಿನ ವಿವಿಧ ಠಾಣೆಗಳ ಇನ್ಸ್ಪೆಕ್ಟರ್, ಎಸ್.ಐ.ಗಳು ಹಾಜರಿದ್ದರು.
ಸಿಬ್ಬಂದಿಗಳ ಸಮಸ್ಯೆ ಆಲಿಸಿದ ಐಜಿಪಿ: ಸಭೆಗೂ ಮುನ್ನ ಐಜಿಪಿಯವರಿಗೆ ಡಿವೈಎಸ್ಪಿ ರವಿಪ್ರಸಾದ್ ನೇತೃತ್ವದ ತಂಡ ಗೌರವ ರಕ್ಷೆ ನೀಡಿದರು. ನಂತರ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಎಸ್.ಐ.ಗಳ ಕುರಿತು ಅವರ ಆರೋಗ್ಯ,ಕುಟುಂಬ ಹಾಗೂ ಠಾಣೆಗಳ ಮೇಲಿನ ಒತ್ತಡ ಹಾಗೂ ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.