Hanagodu Society: ಶೇ.75ರಷ್ಟು ಸಾಲ ವಸೂಲಿ; ರೈತರಿಂದ 3 ಕೋಟಿ ಸಾಲ ಬಾಕಿ

ಹನಗೋಡು ಸಹಕಾರ ಸಂಘದಿಂದ ಒಟ್ಟಾರೆ 8.88ಕೋಟಿ ರೂ. ಸಾಲ ವಿತರಣೆ

Team Udayavani, Sep 23, 2023, 10:11 AM IST

5-hunsur

ಹುಣಸೂರು: ತಾಲೂಕಿನ ಹನಗೋಡು ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಸಾಲಿನಲ್ಲಿ 680 ಮಂದಿಗೆ ಒಟ್ಟಾರೆ 8.88 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರವಿಕುಮಾರ್ ತಿಳಿಸಿದರು.

ಸಂಘದ ಕಚೇರಿ ಆವರಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 590 ಮಂದಿ ಕೃಷಿಕರಿಗೆ 8.36 ಕೋಟಿ ರೂ. ಬೆಳೆ ಸಾಲ ಹಾಗೂ 90 ಮಂದಿ ತಂಬಾಕು ಬೆಳೆಗಾರರಿಗೆ 52.80 ಲಕ್ಷ ರೂ. ಸೌದೆ ಸಾಲ ವಿತರಿಸಲಾಗಿದ್ದು, ಶೇ.75ರಷ್ಟು ಮಾತ್ರ ಸಾಲ ವಸೂಲಾತಿಯಾಗಿದೆ ಎಂದರು.

ಸಂಘದ ಮೂಲಕ ಹಿಂದೆ ರೈತರು ಪಡೆದಿದ್ದ ವಿವಿಧ ಸಾಲದ ಬಾಬ್ತು ಸುಮಾರು ಮೂರು ಕೋಟಿ ರೂ. ಸುಸ್ತಿ ಸಾಲ ಬಾಕಿಯಿಂದಾಗಿ ಹೊಸಬರಿಗೆ ಸಾಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ. ಅಲ್ಲದೆ ಸರಕಾರದಿಂದ ರೈತರ ಸಾಲ ಮನ್ನಾ ಬಾಬ್ತು, ಶೇ.3ರ ಬಡ್ಡಿ ಬಾಕಿ ಸೇರಿದಂತೆ ವಿವಿಧ ಬಾಬ್ತುಗಳು ಸೇರಿದಂತೆ ಒಟ್ಟಾರೆ 39.75 ಲಕ್ಷ ರೂ. ಬಾಕಿ ಬರಬೇಕಿದ್ದು, ಸಂಘದ ಆರ್ಥಿಕ ಪ್ರಗತಿಗೆ ಅಡಚಣೆಯಾಗಿದ್ದು, ಬಾಕಿ ಇರುವ ರೈತರು ಸಾಲ ಮರುಪಾವತಿಸಿ ಸಂಘದ ಉಳಿವಿಗೆ ಸಹಕರಿಸಿ ಮನವಿ ಮಾಡಿದರು.

ಅಪೆಕ್ಸ್ ಬ್ಯಾಂಕ್‌ ನಿಂದ ಕಟ್ಟಡಕ್ಕೆ 50 ಲಕ್ಷ ನೆರವು:

ಸಂಘದ ಕಟ್ಟಡ ಶಿಥಿಲಗೊಂಡಿದ್ದು, ಕೆಡವಿ ನೂತನ ಕಟ್ಟಡ ನಿರ್ಮಿಸಲು ಅಪೆಕ್ಸ್ ಬ್ಯಾಂಕ್‌ ಉಪಾಧ್ಯಕ್ಷ, ಶಾಸಕ ಜಿ.ಡಿ. ಹರೀಶ್‌ಗೌಡರು ಅಪೆಕ್ಸ್ ಬ್ಯಾಂಕಿನಿಂದ 50 ಲಕ್ಷ ರೂ. ನೆರವು ಕಲ್ಪಿಸುವ ಭರವಸೆ ನೀಡಿದ್ದಾರೆ. ಸಂಘದ ವತಿಯಿಂದ ಐದು ಸಾವಿರ ಮರಣ ನಿಧಿ, ಮುಂದೆ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾಪುರಸ್ಕಾರ ನೆರವೇರಿಸಲಾಗುವುದೆಂದು ಪ್ರಕಟಿಸಿದರು.

ನಿರ್ದೇಶಕ ಎಚ್.ಆರ್.ರಮೇಶ್ ಮಾತನಾಡಿ, ರೈತರು ಸರಕಾರ ಸಾಲ ಮನ್ನಾಕ್ಕೆ ಕಾಯ್ದೆ ಸಕಾಲದಲ್ಲಿ ಮರು ಪಾವತಿ ಮಾಡಿದಲ್ಲಿ ಮಾತ್ರ ಸಂಘದ ಉಳಿವು ಸಾಧ್ಯವೆಂದರೆ, ಮತ್ತೊರ್ವ ನಿರ್ದೇಶಕ ಲೋಕೆಶ್ ಸರಕಾರದಿಂದ ಸಾಲ ಮನ್ನಾ ಬಾಬ್ತು ಬಾಕಿ ಇದೆ. ಹಿಂದಿನ ಸಿಇಓ ಬೊಮ್ಮರಾಯಿ ಗೌಡ ದುರುಪಯೋಗಪಡಿಸಿಕೊಂಡಿರುವ ಸುಮಾರು 70 ಲಕ್ಷ ರೂ. ವಸೂಲಿಯಾಗದೆ ಸಂಘ ನಷ್ಟ ಹೊಂದುವಂತಾಗಿದೆ. ಐ.ಪಿ.ಸೆಟ್, ಹೊಸಬರಿಗೆ ಸಾಲ ನೀಡಲು ಆಗುತ್ತಿಲ್ಲವೆಂದರು.

ಸದಸ್ಯರಾದ ಪುಟ್ಟಸ್ವಾಮಪ್ಪ, ಈಗ ಬರಗಾಲವಿದ್ದು, ಸರಕಾರ ಕನಿಷ್ಟ ಬಡ್ಡಿ ಮನ್ನಾ ಮಾಡುವಂತೆ ನಿರ್ಣಯ ಕೈಗೊಳ್ಳುವಂತೆ ಮನವಿ ಮಾಡಿದರು.

ಸಿಇಓ. ಪುಷ್ಪಕಲಾ ಮಾತನಾಡಿ, ಸಂಘವು 2022-23 ನೇ ಸಾಲಿನ ಲೆಕ್ಕಪತ್ರ ಮಂಡಿಸಿ, ಸಂಘವು 1.05 ಲಕ್ಷ ರೂ. ಲಾಭದಲ್ಲಿದೆ ಎಂದು ತಿಳಿಸಿ, 2023-24 ನೇ ಸಾಲಿನ ಆಯವ್ಯಯದ ಅನುಮೋದನೆ ಪಡೆದುಕೊಂಡರು.

ಉಪಾಧ್ಯಕ್ಷೆ ಸರೋಜಮ್ಮ, ನಿರ್ದೇಶಕ ಜವರೇಗೌಡ, ಡಾ.ಗಣಪತಿ, ನೇರಳಕುಪ್ಪೆ ಮಹದೇವ್ ಮತ್ತಿತರ ಸದಸ್ಯರು ಮಾತನಾಡಿದರು. ನಿರ್ದೇಶಕರಾದ ರಾಮೇಗೌಡ, ಗೀತಾ,ಉಜ್ಜನಿಗೌಡ, ಮಹದೇವಯ್ಯ, ಚಂದ್ರನಾಯಕ, ಲೆಕ್ಕಾಧಿಕಾರಿ ಜಯರಾಂ, ಸಿಬ್ಬಂದಿ ರೂಪ, ಜಮೀಲ್‌ಪಾಷ, ಮನೋಜ್ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.