![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 12, 2023, 12:23 PM IST
ನಂಜನಗೂಡು: ಸುರಿಯುತ್ತಿರುವ ಜಡಿಮಳೆಗೆ ಅಸ್ಪತ್ರೆಯ ಒಳಗೆ ರೋಗಿಗಳು ಮಲಗಿದ್ದ ವಾರ್ಡಗಳಿಗೆ ಮಳೆ ನೀರು ನುಗ್ಗಿದ ಘಟನೆ ಇಲ್ಲಿನ ಸಾರ್ವಜನಿಕ ಅಸ್ಪತ್ರೆಯಲ್ಲಿ ನಡೆದಿದೆ.
ಆ.11ರ ಬುಧವಾರ ರಾತ್ರಿ ಸುರಿದ ಮಲೆಗೆ ನೀರು ಅಸ್ಪತ್ರೆಯ ವಾರ್ಡ್ ಗಳಿಗೆ ಬಂದು ಶೇಖರಣೆಗೊಂಡ ಕಾರಣ ರೋಗಿಗಳು ತಾವಿರುವುದು ಅಸ್ಪತ್ರೆಯ ಒಳಗೋ ಹೊರಗೋ ಎಂಬ ಗೊಂದಲದಲ್ಲಿ ರಾತ್ರಿಕಳೆದರು.
ರೋಗಿಗಳು ಮಂಚದಿಂದ ಇಳಿದರೆ ಒಂದು ಅಡಿ ನೀರು ಮಂಚದ ಕೆಳಗೆ ತುಂಬಿತ್ತು ಎನ್ನಲಾಗುತ್ತದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.