![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 5, 2023, 8:38 PM IST
ಹುಣಸೂರು: ಕೆಲಸ ಮಾಡುವ ಸಂಸ್ಥೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋಗಿದ್ದಯುವಕನ ಶವ ಕೆರೆ ಬಳಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.
ತಾಲೂಕಿನ ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್( 21 )ಮೃತ ದುರ್ದೈವಿ.
ಅರುಣ್ ಕುಮಾರ್ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಅರುಣ್ ಕುಮಾರ್ ಮಧ್ಯಾಹ್ನ ಮ್ಯಾನೇಜರ್ ಕರೆಯುತ್ತಿದ್ದಾರೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದ ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ. ಹೀಗಾಗಿ ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಬಿಳಿಕೆರೆ ಕೆರೆ ಬಳಿ ಮೃತದೇಹ ಪತ್ತೆಯಾಗಿದ್ದು.
ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹಾಲಿನಿಂದ ತ್ವಚೆಯ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು… ಇಲ್ಲಿದೆ ಕೆಲವು ಟಿಪ್ಸ್
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.