![RadhaMohan-das](https://www.udayavani.com/wp-content/uploads/2024/07/RadhaMohan-das-415x249.jpg)
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Team Udayavani, Apr 19, 2024, 8:13 AM IST
![2-hunsur](https://www.udayavani.com/wp-content/uploads/2024/04/2-hunsur-4-620x372.jpg)
ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವಲಯದ ಬಫರ್ ಝೋನ್ನಲ್ಲಿ ಸುಮಾರು 9 ವರ್ಷದ ಗಂಡು ಕಾಡುಕೋಣವೊಂದು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದೆ.
ಆನೆಚೌಕೂರು ವನ್ಯಜೀವಿ ವಲಯದ ಚನ್ನಂಗಿ ಶಾಖೆಯ ದೇವಮಚ್ಚಿ ಮೀಸಲು ಅರಣ್ಯ ಪ್ರದೇಶದ ಅಬ್ಬೂರು ಗಸ್ತಿನ ಕೆಸುವಿನಕೆರೆ ಹಾಡಿಯ ಪಿ.ಆರ್.ಮುತ್ತರಿಗೆ ಸೇರಿದ ಅರಣ್ಯ ಹಕ್ಕುಪತ್ರ ಹೊಂದಿರುವ ಜಮೀನಿನಲ್ಲಿ ಕಾಡುಕೋಣದ ಶವ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
ಮಾಹಿತಿ ಮೇರೆಗೆ ಕೃತ್ಯ ನಡೆದ ಸ್ಥಳಕ್ಕೆ ಎಸಿಎಫ್ ದಯಾನಂದ್, ಆರ್.ಎಫ್.ಓ ದೇವರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯ ಪಶು ವೈದ್ಯಾಧಿಕಾರಿ ಹಾಗೂ ಆನೆಗಳ ಪ್ರಭಾರಕ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದರು.
ಅಪರಿಚಿತ ದುಷ್ಕರ್ಮಿಗಳ ಮೇಲೆ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕೃತ್ಯ ನಡೆಸಿರುವ ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಟಾಪ್ ನ್ಯೂಸ್
![RadhaMohan-das](https://www.udayavani.com/wp-content/uploads/2024/07/RadhaMohan-das-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Dengue-nagendra](https://www.udayavani.com/wp-content/uploads/2024/07/Dengue-nagendra-150x90.jpg)
Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
![Hunsur ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್](https://www.udayavani.com/wp-content/uploads/2024/07/mo-148x115.jpg)
Hunsur ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
![Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್: ಕೃಷ್ಣ ಬೈರೇಗೌಡ](https://www.udayavani.com/wp-content/uploads/2024/07/gram-150x92.jpg)
Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್: ಕೃಷ್ಣ ಬೈರೇಗೌಡ
MUST WATCH
ಹೊಸ ಸೇರ್ಪಡೆ
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ](https://www.udayavani.com/wp-content/uploads/2024/07/BK-Karuna-150x92.jpg)
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
![Nanna Devru; ದೇವ್ರ ನಂಬಿ ಬಂದ ಮಯೂರಿ](https://www.udayavani.com/wp-content/uploads/2024/07/nanna-devru-150x83.jpg)
Nanna Devru; ದೇವ್ರ ನಂಬಿ ಬಂದ ಮಯೂರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.