![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 9, 2023, 9:19 AM IST
ಹುಣಸೂರು: ಅಪರಿಚಿತ ವ್ಯಕ್ತಿಯೊಬ್ಬರ ಶವ ಮೈಸೂರು- ಹುಣಸೂರು ಹೆದ್ದಾರಿಯ ಹಂದನಹಳ್ಳಿ ಗೇಟ್ ಬಸ್ ತಂಗದಾಣದ ಪಕ್ಕದಲ್ಲಿ ಪತ್ತೆಯಾಗಿದೆ.
ತಾಲೂಕಿನ ಬಿಳಿಕೆರೆ ಹೋಬಳಿಯ ಹಂದನಹಳ್ಳಿ ಗೇಟ್ ಬಳಿ ಬಸ್ ತಂಗುದಾಣದ ಪಕ್ಕದಲ್ಲಿ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಸುಮಾರು 50-55 ವರ್ಷ ವಯಸ್ಸಿನ ಪುರುಷ ವ್ಯಕ್ತಿ ಶವ ಪತ್ತೆಯಾಗಿದ್ದು, ಕೋಲು ಮುಖ, ತೆಳ್ಳಗಿನ ಶರೀರ, ಮೃತನ ಮೈಮೇಲೆ ಕಂದು ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಗಡ್ಡ ಹೊಂದಿದ್ದಾರೆ.
ದಾರಿಹೋಕರ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ಲೋಲಾಕ್ಷಿ ಪ್ರಕರಣ ದಾಖಲಿಸಿಕೊಂಡು ಗುರುತು ಪತ್ತೆಗೆ ಕ್ರಮವಹಿಸಿದ್ದಾರೆ.
ಶವವನ್ನು ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿಡಲಾಗಿದ್ದು, ಮಾಹಿತಿ ಇದ್ದವರು 9480805057 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.