![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 20, 2023, 12:29 PM IST
ಹುಣಸೂರು: ಗೌರಿ-ಗಣೇಶ ಹಾಗೂ ಮುಂಬರುವ ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ನಗರದ ರಂಗನಾಥ ಬಡಾವಣೆಯಿಂದ ಡಿವೈಎಸ್ಪಿ ಮಹೇಶ್ ಎಂ.ಕೆ. ನೇತೃತ್ವದಲ್ಲಿ ಇನ್ಸ್ಪೆಕ್ಟರ್ ದೇವೇಂದ್ರ, ಎಸ್.ಐ.ಗಳಾದ ತಮ್ಮೇಗೌಡ, ಜಮೀರ್ ಅಹಮದ್ ನಗರ ಠಾಣೆ ಪೊಲೀಸರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆ.ಎಸ್.ಆರ್.ಪಿ. ತುಕಡಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ನಗರದ ಕಲ್ಕುಣಿಕೆ, ಶ್ರೀ ರಾಮವೃತ್ತ, ಹಳೆ ಸೇತುವೆ, ಬಜಾರ್ ರಸ್ತೆ, ಜೆಎಲ್ಬಿ ರಸ್ತೆ, ಎಸ್.ಜೆ.ರಸ್ತೆ, ಹಳೇ ಬಸ್ ನಿಲ್ದಾಣ ಮಾರ್ಗವಾಗಿ ಸಾಗಿ ಬಂದು ಜನರಲ್ಲಿ ಧೈರ್ಯ ತುಂಬಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.