![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 5, 2024, 10:52 AM IST
ಹುಣಸೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,60,920 ರೂ. ವಶ
ಹುಣಸೂರು: ತಾಲೂಕಿನ ಹನಗೋಡು ಹೋಬಳಿಯ ಉಮ್ಮತ್ತೂರು ಚೆಕ್ಪೋಸ್ಟ್ ನಲ್ಲಿ ನಡೆಸಿದ ತಪಾಸಣೆ ವೇಳೆ ಯಾವುದೇ ದಾಖಲಾತಿ ಇಲ್ಲದೆ ಹಣ ಕೊಂಡೊಯ್ಯುತ್ತಿದ್ದ 1,60,920 ರೂ.ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮೈಸೂರು ಹೂಟಗಳ್ಳಿಯ ಪ್ರೀತಮ್ ಎಂಟರ್ ಪ್ರೈಸಸ್ನ ಚೇತನ್ ಹುಣಸೂರಿನಿಂದ ಎಚ್.ಡಿ.ಕೋಟೆ ಕಡೆಗೆ ಹೋಗುವಾಗ ಈ ಘಟನೆ ನಡೆದಿದೆ.
ಪ್ರೀತಮ್ ಅವರ ವಾಹನ ತಪಾಸಣೆ ವೇಳೆ ಚುನಾವಣಾ ಆಯೋಗ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಮೊತ್ತ ಅವರನು ಹೊಂದಿದ್ದ ಕಾರಣ ಚೆಕ್ಪೋಸ್ಟ್ ನಲ್ಲಿದ್ದ ಸೆಕ್ಟರ್ ಅಧಿಕಾರಿ ಮಂಜುನಾಥ ಎನ್.ಎಂ. ಹಾಗೂ ಸಿಬ್ಬಂದಿ ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇಲ್ಲಿ ನಿತ್ಯವು ಹಣ ವಶವಾಗುತ್ತಿರುವುದು ವಿಶೇಷ.
ಹುಣಸೂರು: ಉಮ್ಮತ್ತೂರಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 89,720 ರೂ. ವಶ
ಹುಣಸೂರು: ತಾಲೂಕಿನ ಉಮ್ಮತ್ತೂರು ಚೆಕ್ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ದಾಖಲೆ ಇಲ್ಲದೆ ಕೊಂಡೊಯ್ಯುತ್ತಿದ್ದ 89,720 ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.
ಕೊಡಗಿನ ವಿರಾಜಪೇಟೆ ತಾಲೂಕು ಪೊನ್ನಂಪೇಟೆಯ ಅಲ್ತಾಫ್ ಎಂಬವರು ಚುನಾವಣಾ ಆಯೋಗ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಮೊತ್ತ ಹೊಂದಿದ್ದ ಕಾರಣ ಆ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಚೆಕ್ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಎನ್.ಎಂ. ಮಂಜುನಾಥ ಮತ್ತು ತಂಡ ವಾಹನ ತಪಾಸಣೆ ನಡೆಸಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.